Webdunia - Bharat's app for daily news and videos

Install App

ಕೆಎಲ್ ರಾಹುಲ್ ಅಂದು ಮೌನವಾಗಿದ್ದು ಯಾಕೆ?!

Webdunia
ಭಾನುವಾರ, 2 ಫೆಬ್ರವರಿ 2020 (08:58 IST)
ವೆಲ್ಲಿಂಗ್ಟನ್: ಕೆಎಲ್ ರಾಹುಲ್ ತಮ್ಮ ಜೀವನದಲ್ಲಿ ಅತ್ಯಂತ ಕೆಟ್ಟ ಗಳಿಗೆಯಾಗಿದ್ದ ಕಾಫಿ ವಿತ್ ಕರಣ್ ಶೋ ಬಗ್ಗೆ ಮತ್ತೆ ಮಾತನಾಡಿದ್ದಾರೆ.


ಸಂದರ್ಶನವೊಂದರಲ್ಲಿ ಆ ದಿನಗಳನ್ನು ಸ್ಮರಿಸಿಕೊಂಡ ಕೆಎಲ್ ರಾಹುಲ್ ಆ ಕ್ಷಣದಲ್ಲಿ ನಾನು ಮೌನಿಯಾದೆ. ನನಗೆ ಆಗ ಏನೂ ಬೇಕೆನಿಸುತ್ತಿರಲಿಲ್ಲ. ಕ್ರಿಕೆಟ್ ಒಂದೇ ನನಗೆ ಆ ಕಹಿ ಅನುಭವವನ್ನು ಮರೆಯಲು ಸಹಾಯ ಮಾಡಿದ್ದು. ಅಪ್ಪ-ಅಮ್ಮನಿಗೂ ಸಮಾಜ ಇದನ್ನು ಹೇಗೆ ಸ್ವೀಕರಿಸಬಹುದು ಎಂಬ ಆತಂಕವಿತ್ತು’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಆ ಘಟನೆ ಬಳಿಕ ಎಚ್ಚೆತ್ತುಕೊಂಡ ರಾಹುಲ್ ತಮ್ಮ ವೃತ್ತಿ ಬದುಕನ್ನು ಉತ್ತಮವಾಗಿ ಕಟ್ಟಿಕೊಂಡರು. ಈಗ ಟೀಂ ಇಂಡಿಯಾಕ್ಕೆ ವಿಕೆಟ್ ಕೀಪರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ರಾಹುಲ್ ಅನಿವಾರ್ಯ ಆಟಗಾರನಾಗಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments