ನನ್ನ ನಾಯಕತ್ವದ ಸಾಮರ್ಥ್ಯದ ಮೇಲೆ ನನಗೆ ನಂಬಿಕೆಯಿದೆ: ಕೆಎಲ್ ರಾಹುಲ್

Webdunia
ಮಂಗಳವಾರ, 25 ಜನವರಿ 2022 (10:05 IST)
ಮುಂಬೈ: ಟೀಂ ಇಂಡಿಯಾವನ್ನು ಮೊದಲ ಬಾರಿಗೆ ನಾಯಕನಾಗಿ ಮುನ್ನಡೆಸುವ ಅವಕಾಶ ಸಿಕ್ಕಿಯೂ ಗೆಲುವು ಮರೀಚಿಕೆಯಾದ ಬಳಿಕ ಕೆಎಲ್ ರಾಹುಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಏಕದಿನ ಸರಣಿ ಸೋಲಿನ ಬಳಿಕ ಮಾತನಾಡಿರುವ ಕೆಎಲ್ ರಾಹುಲ್, ಸೀಮಿತ ಓವರ್ ಗಳ ಆಟದಲ್ಲಿ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.

ಕೆಲವರು ಈ ಸೋಲಿನ ಬಳಿಕ ರಾಹುಲ್ ನಾಯಕತ್ವದ ಅವಕಾಶವನ್ನು ತಾವೇ ಕೈಯಾರೆ ಹಾಳು ಮಾಡಿಕೊಂಡರು. ಅವರಿಗೆ ನಾಯಕತ್ವದ ಸಾಮರ್ಥ್ಯವಿಲ್ಲ ಎಂದು ಟೀಕಿಸಿದ್ದರು. ಇದಕ್ಕೆ ಉತ್ತರಿಸಿರುವ ರಾಹುಲ್ ‘ನನಗೆ ವೃತ್ತಿಜೀವನದಲ್ಲಿ ಎಲ್ಲವೂ ನಿಧಾನವಾಗಿಯೇ ಸಿಕ್ಕಿದೆ. ನಾನು ನಿಧಾನವಾಗಿ ಆರಂಭಿಸಿ ಬಳಿಕ ಯಶಸ್ಸು ಕಂಡವನು. ಇಲ್ಲಿಯೂ ಹೀಗೆ. ನನ್ನ ನಾಯಕತ್ವದ ಸಾಮರ್ಥ್ಯದ ಮೇಲೆ ನನಗೆ ನಂಬಿಕೆಯಿದೆ. ಸೋತಿದ್ದರಿಂದ ಹಲವು ವಿಚಾರಗಳನ್ನು ಕಲಿತೆ. ಗೆದ್ದಿದ್ದರೆ ಬಹುಶಃ ನನಗೆ ಕಲಿಯಲು ಅವಕಾಶಗಳಿರುತ್ತಿರಲಿಲ್ಲ. ನಾಯಕತ್ವ ವಹಿಸಿದ್ದು ಹೆಮ್ಮೆಯ ಕ್ಷಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಮುಂದಿನ ಸುದ್ದಿ
Show comments