ನನ್ನ ನಾಯಕತ್ವದ ಸಾಮರ್ಥ್ಯದ ಮೇಲೆ ನನಗೆ ನಂಬಿಕೆಯಿದೆ: ಕೆಎಲ್ ರಾಹುಲ್

Webdunia
ಮಂಗಳವಾರ, 25 ಜನವರಿ 2022 (10:05 IST)
ಮುಂಬೈ: ಟೀಂ ಇಂಡಿಯಾವನ್ನು ಮೊದಲ ಬಾರಿಗೆ ನಾಯಕನಾಗಿ ಮುನ್ನಡೆಸುವ ಅವಕಾಶ ಸಿಕ್ಕಿಯೂ ಗೆಲುವು ಮರೀಚಿಕೆಯಾದ ಬಳಿಕ ಕೆಎಲ್ ರಾಹುಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಏಕದಿನ ಸರಣಿ ಸೋಲಿನ ಬಳಿಕ ಮಾತನಾಡಿರುವ ಕೆಎಲ್ ರಾಹುಲ್, ಸೀಮಿತ ಓವರ್ ಗಳ ಆಟದಲ್ಲಿ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.

ಕೆಲವರು ಈ ಸೋಲಿನ ಬಳಿಕ ರಾಹುಲ್ ನಾಯಕತ್ವದ ಅವಕಾಶವನ್ನು ತಾವೇ ಕೈಯಾರೆ ಹಾಳು ಮಾಡಿಕೊಂಡರು. ಅವರಿಗೆ ನಾಯಕತ್ವದ ಸಾಮರ್ಥ್ಯವಿಲ್ಲ ಎಂದು ಟೀಕಿಸಿದ್ದರು. ಇದಕ್ಕೆ ಉತ್ತರಿಸಿರುವ ರಾಹುಲ್ ‘ನನಗೆ ವೃತ್ತಿಜೀವನದಲ್ಲಿ ಎಲ್ಲವೂ ನಿಧಾನವಾಗಿಯೇ ಸಿಕ್ಕಿದೆ. ನಾನು ನಿಧಾನವಾಗಿ ಆರಂಭಿಸಿ ಬಳಿಕ ಯಶಸ್ಸು ಕಂಡವನು. ಇಲ್ಲಿಯೂ ಹೀಗೆ. ನನ್ನ ನಾಯಕತ್ವದ ಸಾಮರ್ಥ್ಯದ ಮೇಲೆ ನನಗೆ ನಂಬಿಕೆಯಿದೆ. ಸೋತಿದ್ದರಿಂದ ಹಲವು ವಿಚಾರಗಳನ್ನು ಕಲಿತೆ. ಗೆದ್ದಿದ್ದರೆ ಬಹುಶಃ ನನಗೆ ಕಲಿಯಲು ಅವಕಾಶಗಳಿರುತ್ತಿರಲಿಲ್ಲ. ನಾಯಕತ್ವ ವಹಿಸಿದ್ದು ಹೆಮ್ಮೆಯ ಕ್ಷಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments