Webdunia - Bharat's app for daily news and videos

Install App

ಗುರು ದ್ರಾವಿಡ್ ಕಾರ್ಯವೈಖರಿ ವಿವರಿಸಿದ ಕೆಎಲ್ ರಾಹುಲ್

Webdunia
ಮಂಗಳವಾರ, 16 ನವೆಂಬರ್ 2021 (10:06 IST)
ಮುಂಬೈ: ಟೀಂ ಇಂಡಿಯಾ ನೂತನ ಕೋಚ್ ಆಗಿ ಆಯ್ಕೆಯಾಗಿರುವ ರಾಹುಲ್ ದ್ರಾವಿಡ್ ಬಗ್ಗೆ ಕೆಎಲ್ ರಾಹುಲ್ ಮಾತನಾಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ನಾಳೆಯಿಂದ ಆರಂಭವಾಗಲಿರುವ ಟಿ20 ಸರಣಿಗೆ ಮುನ್ನ ರಾಹುಲ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕೂಲ್ ಆಗಿರುವ ನಾಯಕ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಜೊತೆ ಕೆಲಸ ಮಾಡುವುದೇ ಖುಷಿ ಎಂದಿದ್ದಾರೆ.

ದ್ರಾವಿಡ್ ಗರಡಿಯಲ್ಲಿ ಭಾರತ ಎ ತಂಡದಲ್ಲಿ ಆಡಿ ಅನುಭವವಿರುವ ಕೆಎಲ್ ರಾಹುಲ್ ಅವರನ್ನು ತಮ್ಮ ಗುರು ಎಂದೇ ಪರಿಗಣಿಸುತ್ತಾರೆ. ಹೀಗಾಗಿ ಈಗ ಮತ್ತೆ ದ್ರಾವಿಡ್ ಕೋಚ್‍ ಆಗಿ ಅವರ ಜೊತೆಗೆ ಕೆಲಸ ಮಾಡುವುದು ಅದೃಷ್ಟ ಎಂದಿದ್ದಾರೆ.

‘ದ್ರಾವಿಡ್ ಡ್ರೆಸ್ಸಿಂಗ್ ರೂಂ ವಾತಾವರಣವನ್ನು ಕೂಲ್ ಆಗಿಡುತ್ತಾರೆ. ಎಲ್ಲಾ ಆಟಗಾರರ ಆಟವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಾರೆ. ಅವರು ನಮಗೆ ಕರ್ನಾಟಕ ತಂಡದಲ್ಲಿದ್ದಾಗಲೇ ಸಾಕಷ್ಟು ಸಹಾಯ ಮಾಡಿದ್ದರು. ಯಾವಾಗಲೂ ತಂಡದ ಬಗ್ಗೆಯೇ ಯೋಚಿಸುತ್ತಾರೆ. ಅವರಿಂದ ಸಾಕಷ್ಟು ಕಲಿಯುವ ಅವಕಾಶವಿದೆ’ ಎಂದು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments