ಟಿ20 ವಿಶ್ವಕಪ್: ತಪ್ಪು ತೀರ್ಪಿಗೆ ಬಲಿಯಾದ ಕೆಎಲ್ ರಾಹುಲ್

Webdunia
ಗುರುವಾರ, 27 ಅಕ್ಟೋಬರ್ 2022 (14:06 IST)
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲ್ಯಾಂಡ್ಸ್ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದಾರೆ.

ಕೆಎಲ್ ರಾಹುಲ್ 12 ಎಸೆತ ಎದುರಿಸಿ ಗಳಿಸಿದ್ದು 9 ರನ್. ಈ ವೇಳೆ ಅವರು ವ್ಯಾನ್ ಮಿಕೆರನ್ ಬೌಲಿಂಗ್ ನಲ್ಲಿ ಎಲ್ ಬಿ ಡಬ್ಲ್ಯು ಆಗಿ ಔಟಾದರು.

ಅಸಲಿಗೆ ಅವರು ಔಟಾಗಿರಲಿಲ್ಲ. ರಿಪ್ಲೇನಲ್ಲಿ ನೋಡಿದಾಗ ಚೆಂಡು ವಿಕೆಟ್ ಮಿಸ್ ಆಗಿದ್ದು ಸ್ಪಷ್ಟವಾಗಿತ್ತು. ಒಂದು ವೇಳೆ ಡಿಆರ್ ಎಸ್ ಪಡೆದುಕೊಂಡಿದ್ದರೆ ರಾಹುಲ್ ಬಚಾವ್ ಆಗುತ್ತಿದ್ದರು. ಆದರೆ ಡಿಆರ್ ಎಸ್ ಬಳಸದೇ ಪ್ರಮಾದವೆಸಗಿದರು. ಬಳಿಕ ರೋಹಿತ್ ಶರ್ಮಾಗೂ ಅಂಪಾಯರ್ ತಪ್ಪಾಗಿ ಎಲ್ ಬಿಡಬ್ಲ್ಯು ತೀರ್ಪು ನೀಡಿದ್ದರು. ಆದರೆ ರೋಹಿತ್ ಡಿಆರ್ ಎಸ್ ಬಳಸಿ ವಿಕೆಟ್ ಉಳಿಸಿಕೊಂಡರು.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments