Webdunia - Bharat's app for daily news and videos

Install App

ಟಿ20 ವಿಶ್ವಕಪ್: ತಪ್ಪು ತೀರ್ಪಿಗೆ ಬಲಿಯಾದ ಕೆಎಲ್ ರಾಹುಲ್

Webdunia
ಗುರುವಾರ, 27 ಅಕ್ಟೋಬರ್ 2022 (14:06 IST)
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲ್ಯಾಂಡ್ಸ್ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದಾರೆ.

ಕೆಎಲ್ ರಾಹುಲ್ 12 ಎಸೆತ ಎದುರಿಸಿ ಗಳಿಸಿದ್ದು 9 ರನ್. ಈ ವೇಳೆ ಅವರು ವ್ಯಾನ್ ಮಿಕೆರನ್ ಬೌಲಿಂಗ್ ನಲ್ಲಿ ಎಲ್ ಬಿ ಡಬ್ಲ್ಯು ಆಗಿ ಔಟಾದರು.

ಅಸಲಿಗೆ ಅವರು ಔಟಾಗಿರಲಿಲ್ಲ. ರಿಪ್ಲೇನಲ್ಲಿ ನೋಡಿದಾಗ ಚೆಂಡು ವಿಕೆಟ್ ಮಿಸ್ ಆಗಿದ್ದು ಸ್ಪಷ್ಟವಾಗಿತ್ತು. ಒಂದು ವೇಳೆ ಡಿಆರ್ ಎಸ್ ಪಡೆದುಕೊಂಡಿದ್ದರೆ ರಾಹುಲ್ ಬಚಾವ್ ಆಗುತ್ತಿದ್ದರು. ಆದರೆ ಡಿಆರ್ ಎಸ್ ಬಳಸದೇ ಪ್ರಮಾದವೆಸಗಿದರು. ಬಳಿಕ ರೋಹಿತ್ ಶರ್ಮಾಗೂ ಅಂಪಾಯರ್ ತಪ್ಪಾಗಿ ಎಲ್ ಬಿಡಬ್ಲ್ಯು ತೀರ್ಪು ನೀಡಿದ್ದರು. ಆದರೆ ರೋಹಿತ್ ಡಿಆರ್ ಎಸ್ ಬಳಸಿ ವಿಕೆಟ್ ಉಳಿಸಿಕೊಂಡರು.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments