Webdunia - Bharat's app for daily news and videos

Install App

ಟಿ20 ವಿಶ್ವಕಪ್: ತಪ್ಪು ತೀರ್ಪಿಗೆ ಬಲಿಯಾದ ಕೆಎಲ್ ರಾಹುಲ್

Webdunia
ಗುರುವಾರ, 27 ಅಕ್ಟೋಬರ್ 2022 (14:06 IST)
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮತ್ತು ನೆದರ್ಲ್ಯಾಂಡ್ಸ್ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ವಿವಾದಾತ್ಮಕ ತೀರ್ಪಿಗೆ ಬಲಿಯಾಗಿದ್ದಾರೆ.

ಕೆಎಲ್ ರಾಹುಲ್ 12 ಎಸೆತ ಎದುರಿಸಿ ಗಳಿಸಿದ್ದು 9 ರನ್. ಈ ವೇಳೆ ಅವರು ವ್ಯಾನ್ ಮಿಕೆರನ್ ಬೌಲಿಂಗ್ ನಲ್ಲಿ ಎಲ್ ಬಿ ಡಬ್ಲ್ಯು ಆಗಿ ಔಟಾದರು.

ಅಸಲಿಗೆ ಅವರು ಔಟಾಗಿರಲಿಲ್ಲ. ರಿಪ್ಲೇನಲ್ಲಿ ನೋಡಿದಾಗ ಚೆಂಡು ವಿಕೆಟ್ ಮಿಸ್ ಆಗಿದ್ದು ಸ್ಪಷ್ಟವಾಗಿತ್ತು. ಒಂದು ವೇಳೆ ಡಿಆರ್ ಎಸ್ ಪಡೆದುಕೊಂಡಿದ್ದರೆ ರಾಹುಲ್ ಬಚಾವ್ ಆಗುತ್ತಿದ್ದರು. ಆದರೆ ಡಿಆರ್ ಎಸ್ ಬಳಸದೇ ಪ್ರಮಾದವೆಸಗಿದರು. ಬಳಿಕ ರೋಹಿತ್ ಶರ್ಮಾಗೂ ಅಂಪಾಯರ್ ತಪ್ಪಾಗಿ ಎಲ್ ಬಿಡಬ್ಲ್ಯು ತೀರ್ಪು ನೀಡಿದ್ದರು. ಆದರೆ ರೋಹಿತ್ ಡಿಆರ್ ಎಸ್ ಬಳಸಿ ವಿಕೆಟ್ ಉಳಿಸಿಕೊಂಡರು.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments