Select Your Language

Notifications

webdunia
webdunia
webdunia
webdunia

ಕೆಎಲ್ ರಾಹುಲ್ ಚೇತರಿಕೆ: ಮುಂದಿನ ವಾರದಿಂದ ಎನ್ ಸಿಎಗೆ?

ಕೆಎಲ್ ರಾಹುಲ್ ಚೇತರಿಕೆ: ಮುಂದಿನ ವಾರದಿಂದ ಎನ್ ಸಿಎಗೆ?
ಮುಂಬೈ , ಶನಿವಾರ, 3 ಜೂನ್ 2023 (08:30 IST)
ಮುಂಬೈ: ಗಾಯಗೊಂಡು ಶಸ್ತ್ರಚಿಕಿತ್ಸೆಗೊಳಗಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಚೇತರಿಸಿಕೊಂಡಿದ್ದಾರೆ.

ಐಪಿಎಲ್ ಪಂದ್ಯದ  ವೇಳೆ ಫೀಲ್ಡಿಂಗ್ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದ ರಾಹುಲ್ ತೀವ್ರ ನೋವಿನಲ್ಲಿ ಒದ್ದಾಡಿದ್ದರು. ಬಳಿಕ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ಇದೀಗ ಕೆಎಲ್ ರಾಹುಲ್ ವಾಕರ್ ಸಹಾಯವಿಲ್ಲದೇ ನಡೆದಾಡುವ ಮಟ್ಟಿಗೆ ಚೇತರಿಸಿಕೊಂಡಿದ್ದು, ಮುಂದಿನ ವಾರದಿಂದ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಧೋನಿ