Webdunia - Bharat's app for daily news and videos

Install App

ಕೆಎಲ್ ರಾಹುಲ್ ಚೇತರಿಕೆ: ಮುಂದಿನ ವಾರದಿಂದ ಎನ್ ಸಿಎಗೆ?

Webdunia
ಶನಿವಾರ, 3 ಜೂನ್ 2023 (08:30 IST)
ಮುಂಬೈ: ಗಾಯಗೊಂಡು ಶಸ್ತ್ರಚಿಕಿತ್ಸೆಗೊಳಗಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಚೇತರಿಸಿಕೊಂಡಿದ್ದಾರೆ.

ಐಪಿಎಲ್ ಪಂದ್ಯದ  ವೇಳೆ ಫೀಲ್ಡಿಂಗ್ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದ ರಾಹುಲ್ ತೀವ್ರ ನೋವಿನಲ್ಲಿ ಒದ್ದಾಡಿದ್ದರು. ಬಳಿಕ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ಇದೀಗ ಕೆಎಲ್ ರಾಹುಲ್ ವಾಕರ್ ಸಹಾಯವಿಲ್ಲದೇ ನಡೆದಾಡುವ ಮಟ್ಟಿಗೆ ಚೇತರಿಸಿಕೊಂಡಿದ್ದು, ಮುಂದಿನ ವಾರದಿಂದ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments