ಕೆಎಲ್ ರಾಹುಲ್ ಚೇತರಿಕೆ: ಮುಂದಿನ ವಾರದಿಂದ ಎನ್ ಸಿಎಗೆ?

Webdunia
ಶನಿವಾರ, 3 ಜೂನ್ 2023 (08:30 IST)
ಮುಂಬೈ: ಗಾಯಗೊಂಡು ಶಸ್ತ್ರಚಿಕಿತ್ಸೆಗೊಳಗಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಚೇತರಿಸಿಕೊಂಡಿದ್ದಾರೆ.

ಐಪಿಎಲ್ ಪಂದ್ಯದ  ವೇಳೆ ಫೀಲ್ಡಿಂಗ್ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದ ರಾಹುಲ್ ತೀವ್ರ ನೋವಿನಲ್ಲಿ ಒದ್ದಾಡಿದ್ದರು. ಬಳಿಕ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ಇದೀಗ ಕೆಎಲ್ ರಾಹುಲ್ ವಾಕರ್ ಸಹಾಯವಿಲ್ಲದೇ ನಡೆದಾಡುವ ಮಟ್ಟಿಗೆ ಚೇತರಿಸಿಕೊಂಡಿದ್ದು, ಮುಂದಿನ ವಾರದಿಂದ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ರನ್ ಲೀಕಿಂಗ್ ಮೆಷಿನ್ ಗಳಾದ ಟೀಂ ಇಂಡಿಯಾ ಬೌಲರ್ ಗಳು, ನ್ಯೂಜಿಲೆಂಡ್ ಬೃಹತ್ ಮೊತ್ತ

ನಾ ಡ್ರೈವರಾ... ಶ್ರೇಯಾಂಕ ಪಾಟೀಲ್ ಡ್ಯಾನ್ಸ್: ಸ್ಮೃತಿ ಮಂಧಾನ ರಿಯಾಕ್ಷನ್ ಮಾತ್ರ ಮಿಸ್ ಮಾಡ್ಲೇಬೇಡಿ video

IND vs NZ: ನ್ಯೂಜಿಲೆಂಡ್ ವಿರುದ್ಧ ಇಂದು ಕಣಕ್ಕಿಳಿಯುತ್ತಾರಾ ಸಂಜು ಸ್ಯಾಮ್ಸನ್

WPL 2026: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ವಿರುದ್ಧ ಫೀಲ್ಡಿಂಗ್ ಆಯ್ಕೆ

ಸಂಜು ಸ್ಯಾಮ್ಸನ್ ಈ ಕಾರಣಕ್ಕಾದರೂ ಮತ್ತೆ ಫಾರ್ಮ್ ಗೆ ಬರಬೇಕು

ಮುಂದಿನ ಸುದ್ದಿ
Show comments