Webdunia - Bharat's app for daily news and videos

Install App

ಬೆಂಗಳೂರು ನನ್ನೂರು, ಕನ್ನಡ ನನ್ನ ಭಾಷೆ: ಕೆಎಲ್ ರಾಹುಲ್ ಮಾತಿಗೆ ಫ್ಯಾನ್ಸ್ ಫುಲ್ ಖುಷ್

Krishnaveni K
ಬುಧವಾರ, 13 ನವೆಂಬರ್ 2024 (10:14 IST)
ಬೆಂಗಳೂರು: ಲಕ್ನೋ ಸೂಪರ್ ಜೈಂಟ್ಸ್ ತೊರೆದು ಈ ಬಾರಿ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿಕೊಳ್ಳುವ ಸೂಚನೆಯನ್ನು ಕನ್ನಡಿಗ ಕೆಎಲ್ ರಾಹುಲ್ ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮನಬಿಚ್ಚಿ ಮಾತನಾಡಿದ ಅವರು ಬೆಂಗಳೂರು ನನ್ನ ಊರು, ನಾನು ಕನ್ನಡಿಗ ಎಂದಿದ್ದಾರೆ. ಅವರ ಈ ಮಾತುಗಳನ್ನು ಕೇಳುತ್ತಿದ್ದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಅಭಿಮಾನಿಗಳೂ ರಾಹುಲ್ ಮಾತಿನಿಂದ ಖುಷಿಯಾಗಿದ್ದಾರೆ.

ಕೆಎಲ್ ರಾಹುಲ್ ಈ ಬಾರಿ ಐಪಿಎಲ್ ಹರಾಜಿಗಿಳಿಯುವುದು ಖಚಿತವಾಗಿದೆ. ಆರ್ ಸಿಬಿ ತಂಡವನ್ನು ಮತ್ತೆ ಸೇರಿಕೊಳ್ಳುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆರ್ ಸಿಬಿಯಲ್ಲಿದ್ದಾಗ ನಾನು ಸಾಕಷ್ಟು ಎಂಜಾಯ್ ಮಾಡಿದ್ದೆ. ಬೆಂಗಳೂರು ನನ್ನ ತವರೂರು. ಅಭಿಮಾನಿಗಳೂ ನನ್ನನ್ನು ಕನ್ನಡದ ಹುಡುಗ ಎಂದೇ ಕರೆಯುತ್ತಾರೆ. ಈ ಕಾರಣಕ್ಕೆ ಬೆಂಗಳೂರು ಪರ ಕಣಕ್ಕಿಳಿಯುವುದು ವಿಶೇಷವಾಗಿತ್ತು ಎಂದಿದ್ದಾರೆ.

ಈ ಬಾರಿ ಆರ್ ಸಿಬಿಗೂ ರಾಹುಲ್ ಆವಶ್ಯಕತೆಯಿದೆ. ಒಬ್ಬ ವಿಕೆಟ್ ಕೀಪರ್ ಬ್ಯಾಟಿಗ ಪ್ಲಸ್ ನಾಯಕನಾಗಬಲ್ಲ ಆಟಗಾರ ಆರ್ ಸಿಬಿಗೆ ಬೇಕು. ಹೀಗಾಗಿ ಈ ಬಾರಿ ರಾಹುಲ್ ರನ್ನು ಆರ್ ಸಿಬಿ ಖರೀದಿಸಬಹುದು ಎಂದೇ ಅಭಿಮಾನಿಗಳ ನಿರೀಕ್ಷೆ. ಈಗ ರಾಹುಲ್ ಕೂಡಾ ಈ ಮಾತು ಹೇಳಿರುವುದರಿಂದ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಂ ಕಡೆಯಿಂದಲೇ ನಮಗೆ ಆಹ್ವಾನ ಬಂದಿದ್ದು: ಗೊತ್ತೇ ಇಲ್ಲ ಎಂದಿದ್ದ ಸಿದ್ದರಾಮಯ್ಯ ಈಗೇನಂತಾರೆ

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments