ನಾಯಕತ್ವ ವಿಚಾರದಲ್ಲಿ ಕೆಎಲ್ ರಾಹುಲ್ ಗೆ ಮತ್ತೆ ಅದೃಷ್ಟ ಕೈಕೊಡುತ್ತಿರುವುದೇಕೆ?

Webdunia
ಭಾನುವಾರ, 9 ಜನವರಿ 2022 (08:40 IST)
ಮುಂಬೈ: ಐಪಿಎಲ್ ನಲ್ಲಿ ಪಂಜಾಬ್ ತಂಡದ ನಾಯಕರಾಗಿದ್ದಾಗ ಕೆಎಲ್ ರಾಹುಲ್ ಆಟಗಾರನಾಗಿ ಮಿಂಚಿದರು. ಆದರೆ ನಾಯಕತ್ವದಲ್ಲಿ ಅವರು ಎಲ್ಲಾ ಚೆನ್ನಾಗಿದೆ ಎನ್ನುವಾಗಲೇ ಎಡವುತ್ತಿದ್ದರು.

ಇದೀಗ ಟೀಂ ಇಂಡಿಯಾ ನಾಯಕರಾಗಿ ಅವರಿಗೆ ಮೊದಲ ಪರೀಕ್ಷೆಯಾಗಿತ್ತು. ಈಗಲೂ ಮೊದಲಾರ್ಧದಲ್ಲಿ ಗೆದ್ದು, ಕೊನೆಯಲ್ಲಿ ಸೋತರು. ಹೀಗಾಗಿ ರಾಹುಲ್ ಗೆ ನಾಯಕತ್ವ ಎನ್ನುವುದು ದುರಾದೃಷ್ಟವೇ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ.

ವಿಪರ್ಯಾಸವೆಂದರೆ ಐಪಿಎಲ್ ನಲ್ಲೂ ಅವರು ನಾಯಕರಾಗಿದ್ದಾಗ ಅವರೊಬ್ಬರು ಮಾತ್ರ ಬ್ಯಾಟಿಂಗ್ ನಲ್ಲಿ ಮಿಂಚುತ್ತಿದ್ದರು. ಪಂದ್ಯ ಕೈಯಲ್ಲಿಯೇ ಇದೆ ಎನ್ನುವಾಗ ಕೊನೆಯ ಕ್ಷಣದಲ್ಲಿ ಜಾರಿ ಬೀಳುತ್ತಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಮೊದಲ ಮೂರು ದಿನ ಪಂದ್ಯ ಟೀಂ ಇಂಡಿಯಾ ಹಿಡಿತದಲ್ಲೇ ಇತ್ತು. ಆದರೆ ಕೊನೆಯ ದಿನ ಮಳೆ, ಜೊತೆಗೆ ಡೀನ್ ಎಲ್ಗರ್ ಬ್ಯಾಟಿಂಗ್ ಭಾರತದ ಪಾಲಿಗೆ ಮಾರಕವಾಗಿದ್ದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments