Webdunia - Bharat's app for daily news and videos

Install App

ಕೊಹ್ಲಿಯ ತಲೆನೋವಿಗೆ ಕೆಎಲ್ ರಾಹುಲ್ ತಲೆದಂಡವಾಗುತ್ತಾ?!

Webdunia
ಶನಿವಾರ, 2 ಡಿಸೆಂಬರ್ 2017 (08:29 IST)
ನವದೆಹಲಿ: ಶ್ರೀಲಂಕಾ ವಿರುದ್ಧ ಇಂದಿನಿಂದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ನಾಯಕ ಕೊಹ್ಲಿಗೆ ಆರಂಭಿಕರನ್ನು ಆರಿಸುವ ಚಿಂತೆ ಆವರಿಸಿದೆ.
 

ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ಶಿಖರ್ ಧವನ್ ತಂಡಕ್ಕೆ ಮರಳಿದ್ದಾರೆ. ಇದರ ನಡುವೆ ಧವನ್ ಸ್ಥಾನದಲ್ಲಿ ಆಡಿದ ಮುರಳಿ ವಿಜಯ್ ಶತಕ ಸಿಡಿಸಿದ್ದಾರೆ. ಅತ್ತ ಕೆಎಲ್ ರಾಹುಲ್ ಕೂಡಾ ಎರಡು ಅರ್ಧಶತಕ ಸಿಡಿಸಿದ್ದಾರೆ.

ಹೀಗಿರುವಾಗ ಯಾರನ್ನು ಆರಿಸುವುದು, ಯಾರನ್ನು ಬಿಡುವುದು ಎಂಬ ತಲೆನೋವು ಕೊಹ್ಲಿಗೆ ಎದುರಾಗಿದೆ. ಆದರೆ ಮುರಳಿ ವಿಜಯ್ ತಾವು ಯಾವುದಕ್ಕೂ ಸಿದ್ಧ. ನಾವು ಮೂವರೂ ಮೈದಾನದ ಹೊರಗೆ ಒಳ್ಳೆಯ ಸ್ನೇಹಿತರು. ಹೀಗಾಗಿ ಒಬ್ಬರಿಗಾಗಿ ಒಬ್ಬರು ಸ್ಥಾನ ಬಿಟ್ಟುಕೊಡಲು ಬೇಸರಿಸುವುದಿಲ್ಲ ಎಂದಿದ್ದಾರೆ.

 ಆದರೆ ಏಕದಿನ ಪಂದ್ಯದಲ್ಲಿ ಸ್ಥಾನ ಕಳೆದುಕೊಂಡಿರುವ ಕೆಎಲ್ ರಾಹುಲ್ ಮತ್ತೆ ಟೆಸ್ಟ್ ತಂಡದಲ್ಲೂ ಪೈಪೋಟಿಯಿಂದಾಗಿ ಅನುಭವಿ ಮುರಳಿ ವಿಜಯ್ ಗಾಗಿ ಸ್ಥಾನ ಬಿಡಬೇಕಾಗುತ್ತಾ? ಅಥವಾ ಧವನ್ ಮತ್ತೆ ಹೊರಗುಳಿಯುತ್ತಾರಾ ಎಂಬ ಪ್ರಶ್ನೆಗೆ ಕೆಲವೇ ಕ್ಷಣಗಳಲ್ಲಿ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB vs PBKS: ನಿಮ್ಮ ಮೈದಾನದಲ್ಲೇ ಗೆದ್ದಿದ್ದೇವೆ ನೋಡ್ಕೋ ಎಂದ ಕೊಹ್ಲಿ, ಶ್ರೇಯಸ್ ಅಯ್ಯರ್ ಗಪ್ ಚುಪ್ Video

RCB vs PBKS Match:ಪಂಜಾಬ್‌ ತವರಿನಲ್ಲೇ ರೀವೆಂಜ್‌ ತೀರಿಸಿಕೊಂಡ ಆರ್‌ಸಿಬಿ

IPL 2025: RCB ಫ್ಯಾನ್ಸ್ ಕೆಣಕಿದ ಶ್ರೇಯಸ್‌ ಅಯ್ಯರ್‌ಗೆ ಗೆಲುವಿನ ಮೂಲಕ ಕೊಹ್ಲಿ ಕೊಡುತ್ತಾರಾ ಕೌಂಟರ್‌

Vaibhav Suryavamshi: ಐಪಿಎಲ್‌ ಚೊಚ್ಚಲ ಪಂದ್ಯಾಟಕಕ್ಕಾಗಿ ಪಿಜ್ಜಾ, ಮಟನ್‌ಗೆ ಗುಡ್‌ಬೈ ಹೇಳಿದ ವೈಭವ್ ಸೂರ್ಯವಂಶಿ

RCB vs PBKS Match live: ಪಂಜಾಬ್ ವಿರುದ್ಧ ಸೇಡು ತೀರಿಸಕೊಳ್ಳುತ್ತಾ ರಜತ್ ಪಟಿದಾರ್ ಪಡೆ

ಮುಂದಿನ ಸುದ್ದಿ
Show comments