Webdunia - Bharat's app for daily news and videos

Install App

ವಿಶ್ವಕಪ್ ಸೋತಿದ್ದಕ್ಕೆ ಆಯ್ಕೆಸಮಿತಿಗೆ ಶಿಕ್ಷೆ: ಕರ್ಮ ಬಿಡಲ್ಲ ಎಂದು ಕೊಹ್ಲಿ ಅಭಿಮಾನಿಗಳಿಂದ ಟಾಂಗ್

Webdunia
ಶನಿವಾರ, 19 ನವೆಂಬರ್ 2022 (09:10 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ಸೋತ ಬೆನ್ನಲ್ಲೇ ಬಿಸಿಸಿಐ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ಕಿತ್ತು ಹಾಕಿದೆ. ಇದಕ್ಕೆ ಕೊಹ್ಲಿ ಅಭಿಮಾನಿಗಳು ಸಂಭ್ರಮಾಚರಿಸಿದ್ದಾರೆ.

ವಿರಾಟ್ ಕೊಹ್ಲಿಯನ್ನು ಏಕದಿನ ಮತ್ತು ಟೆಸ್ಟ್ ನಾಯಕತ್ವದಿಂದ ಪದಚ್ಯುತಿಗೊಳಿಸಲು ಇದೇ ಆಯ್ಕೆ ಸಮಿತಿ ಕಾರಣ ಎಂಬುದು ಕೊಹ್ಲಿ ಅಭಿಮಾನಿಗಳ ನಂಬಿಕೆ.

ಇದೀಗ ಆಯ್ಕೆ ಸಮಿತಿಯನ್ನು ಕಿತ್ತು ಹಾಕಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕೊಹ್ಲಿ ಅಭಿಮಾನಿಗಳು ಕರ್ಮ ತಿರುಗಿ ನಿಮ್ಮನ್ನೇ ಆಹುತಿ ಪಡೆಯದೇ ಬಿಡಲ್ಲ ಎನ್ನುವುದಕ್ಕೆ ಇದೇ ಉದಾಹರಣೆ ಎಂದು ಮೆಮೆಗಳ ಮೂಲಕ ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments