Webdunia - Bharat's app for daily news and videos

Install App

ಇಶಾಂತ್ ಬಿಟ್ಟು ಉಮೇಶ್ ಗೆ ಮಣೆ ಹಾಕಿದ್ದು ಯಾಕೆ? ಕಾರಣ ಕೊಟ್ಟ ಕೊಹ್ಲಿ

Webdunia
ಬುಧವಾರ, 12 ಜನವರಿ 2022 (09:10 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಸಿರಾಜ್ ಸ್ಥಾನಕ್ಕೆ ಉಮೇಶ್ ಯಾದವ್ ಗೆ ಅವಕಾಶ ನೀಡಲಾಗಿದೆ.

ಸಿರಾಜ್ ಅನುಪಸ್ಥಿತಿಯಲ್ಲಿ ಅನುಭವಿ ವೇಗಿ ಇಶಾಂತ್ ಶರ್ಮಾಗೆ ಅವಕಾಶ ನೀಡಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಕೊನೆಯ ಹಂತದಲ್ಲಿ ಉಮೇಶ್ ಗೆ ಸ್ಥಾನ ನೀಡಿರುವುದರ ಬಗ್ಗೆ ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

‘ಉಮೇಶ್ ಮತ್ತು ಇಶಾಂತ್ ನಡುವೆ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟವಾಗಿತ್ತು. ಆದರೆ ಉಮೇಶ್ ಇತ್ತೀಚೆಗಿನ ದಿನಗಳಲ್ಲಿ ಆಪತ್ಕಾಲದಲ್ಲಿ ನೆರವಾಗಿದ್ದಾರೆ. ಹೀಗಾಗಿ ಅವರನ್ನು ಆಡುವ ಬಳಗಕ್ಕೆ ಸೇರಿಸಲಾಯಿತು’ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments