Webdunia - Bharat's app for daily news and videos

Install App

ಗೆದ್ದ ಪಂದ್ಯವನ್ನು ಕೇರಳದ ಪ್ರವಾಹ ಸಂತ್ರಸ್ತರಿಗೆ ಅರ್ಪಿಸಿದ ಕೊಹ್ಲಿ ಬಳಗ..

Webdunia
ಬುಧವಾರ, 22 ಆಗಸ್ಟ್ 2018 (17:04 IST)
ಇಂಗ್ಲೆಂಡ್ ವಿರುದ್ಧ ಈಗ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಟ್ರೆಂಟ್ ಬ್ರಿಡ್ಜ್‌ನಲ್ಲಿ ಭಾರತ ಇಂದು ಗೆದ್ದು ಸರಣಿಯಲ್ಲಿ 2-1 ರ ಅಂತರದಲ್ಲಿದ್ದು ಗೆಲುವಿನ ಆಸೆಯನ್ನು ಉಳಿಸಿಕೊಂಡಿದೆ. ಪಂದ್ಯ ಶ್ರೇಷ್ಟರಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದು ಕೇರಳದ ಪ್ರವಾಹದ ಕುರಿತ ಇಷ್ಟುದಿನದ ಮೌನವನ್ನು ಮುರಿದಿದ್ದಾರೆ.
'ತಂಡದ ಎಲ್ಲಾ ಸದಸ್ಯರ ವತಿಯಿಂದ ಈ ಪಂದ್ಯದ ಜಯವನ್ನು ಕೇರಳದ ಪ್ರವಾಹದ ಸಂತ್ರಸ್ತರಿಗೆ ಅರ್ಪಿಸುತ್ತೇವೆ' ಎಂದು ಕೊಹ್ಲಿ ಹೇಳಿದ್ದಾರೆ. ಹಾಗೆಯೇ ಈ ಪಂದ್ಯದ ಗೆಲುವಿನ ಮೊತ್ತವನ್ನೂ ಸಹ ಅವರಿಗೆ ನೀಡುವುದಾಗಿ ಹೇಳಿದ್ದಾರೆ. ವಿರಾಟ್ ಈ ವಿಷಯವನ್ನು ಕುರಿತಂತೆ ಮಾತೇ ಆಡದೆ ಮೌನವಾಗಿದ್ದಿದ್ದು ಬೇಸರವಾಗಿದ್ದ ಅಭಿಮಾನಿಗಳಿಗೆ ಇದರಿಂದ ಸಂತೋಷವಾಗಿದೆ.
 
ಇಂಗ್ಲೆಂಡ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಈ ಟೆಸ್ಟ್ ಸರಣಿಯಲ್ಲಿ 2-1 ರ ಅಂತರದಲ್ಲಿದ್ದು ಗೆಲುವಿನ ಆಸೆಯನ್ನು ಉಳಿಸಿಕೊಂಡಿರುವ ಭಾರತ ಮುಂದಿನ 2 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಸರಣಿಯನ್ನು ತನ್ನದಾಗಿಸಿಕೊಳ್ಳಲಿ ಎನ್ನುವುದು ಅಭಿಮಾನಿಗಳ ಆಶಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments