Webdunia - Bharat's app for daily news and videos

Install App

ಗೆದ್ದ ಪಂದ್ಯವನ್ನು ಕೇರಳದ ಪ್ರವಾಹ ಸಂತ್ರಸ್ತರಿಗೆ ಅರ್ಪಿಸಿದ ಕೊಹ್ಲಿ ಬಳಗ..

Webdunia
ಬುಧವಾರ, 22 ಆಗಸ್ಟ್ 2018 (17:04 IST)
ಇಂಗ್ಲೆಂಡ್ ವಿರುದ್ಧ ಈಗ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಟ್ರೆಂಟ್ ಬ್ರಿಡ್ಜ್‌ನಲ್ಲಿ ಭಾರತ ಇಂದು ಗೆದ್ದು ಸರಣಿಯಲ್ಲಿ 2-1 ರ ಅಂತರದಲ್ಲಿದ್ದು ಗೆಲುವಿನ ಆಸೆಯನ್ನು ಉಳಿಸಿಕೊಂಡಿದೆ. ಪಂದ್ಯ ಶ್ರೇಷ್ಟರಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದು ಕೇರಳದ ಪ್ರವಾಹದ ಕುರಿತ ಇಷ್ಟುದಿನದ ಮೌನವನ್ನು ಮುರಿದಿದ್ದಾರೆ.
'ತಂಡದ ಎಲ್ಲಾ ಸದಸ್ಯರ ವತಿಯಿಂದ ಈ ಪಂದ್ಯದ ಜಯವನ್ನು ಕೇರಳದ ಪ್ರವಾಹದ ಸಂತ್ರಸ್ತರಿಗೆ ಅರ್ಪಿಸುತ್ತೇವೆ' ಎಂದು ಕೊಹ್ಲಿ ಹೇಳಿದ್ದಾರೆ. ಹಾಗೆಯೇ ಈ ಪಂದ್ಯದ ಗೆಲುವಿನ ಮೊತ್ತವನ್ನೂ ಸಹ ಅವರಿಗೆ ನೀಡುವುದಾಗಿ ಹೇಳಿದ್ದಾರೆ. ವಿರಾಟ್ ಈ ವಿಷಯವನ್ನು ಕುರಿತಂತೆ ಮಾತೇ ಆಡದೆ ಮೌನವಾಗಿದ್ದಿದ್ದು ಬೇಸರವಾಗಿದ್ದ ಅಭಿಮಾನಿಗಳಿಗೆ ಇದರಿಂದ ಸಂತೋಷವಾಗಿದೆ.
 
ಇಂಗ್ಲೆಂಡ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಈ ಟೆಸ್ಟ್ ಸರಣಿಯಲ್ಲಿ 2-1 ರ ಅಂತರದಲ್ಲಿದ್ದು ಗೆಲುವಿನ ಆಸೆಯನ್ನು ಉಳಿಸಿಕೊಂಡಿರುವ ಭಾರತ ಮುಂದಿನ 2 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಸರಣಿಯನ್ನು ತನ್ನದಾಗಿಸಿಕೊಳ್ಳಲಿ ಎನ್ನುವುದು ಅಭಿಮಾನಿಗಳ ಆಶಯವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments