Webdunia - Bharat's app for daily news and videos

Install App

ದ್ರಾವಿಡ್ ಜೊತೆ ಸರಿಹೋಗಲ್ಲ ಅಂತಾನೇ ಕೊಹ್ಲಿ ನಾಯಕತ್ವ ತ್ಯಜಿಸಿದರು!

Webdunia
ಶನಿವಾರ, 27 ಆಗಸ್ಟ್ 2022 (08:20 IST)
ಮುಂಬೈ: ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಆಗುತ್ತಿದ್ದಂತೇ ವಿರಾಟ್ ಕೊಹ್ಲಿ ನಾಯಕತ್ವದಿಂದ ಹೊರನಡೆದರು. ಇದಕ್ಕೆ ಕಾರಣ ಕೊಹ್ಲಿಗೆ ದ್ರಾವಿಡ್ ಜೊತೆಗೆ ಹೊಂದಾಣಿಕೆ ಸರಿಯಾಗಲ್ಲ ಎನ್ನುವುದಾಗಿತ್ತು ಎಂದು ಪಾಕ್ ಮಾಜಿ ಕ್ರಿಕೆಟಿಗ ದನೇಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ಅನಿಲ್ ಕುಂಬ್ಳೆ ಕೋಚ್ ಆಗಿದ್ದಾಗ ಕೊಹ್ಲಿಗೆ ವೈಮನಸ್ಯವಾಗಿತ್ತು. ಈ ಕಾರಣಕ್ಕೆ ಕುಂಬ್ಳೆ ಸ್ಥಾನ ತ್ಯಜಿಸಿದರು. ಕುಂಬ್ಳೆ ಮತ್ತು ದ್ರಾವಿಡ್ ಇಬ್ಬರೂ ದ.ಭಾರತದವರು. ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ.

ಇತ್ತ ರವಿಶಾಸ್ತ್ರಿ ಅವಧಿ ಮುಗಿದ ಮೇಲೆ ಸೌರವ್ ಗಂಗೂಲಿ ದ್ರಾವಿಡ್ ರನ್ನು ಕರೆತಂದರು. ದ್ರಾವಿಡ್ ಅಂಡರ್ 19 ತಂಡದಲ್ಲಿದ್ದಿದ್ದ ಆಟಗಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಆದರೆ ಕೊಹ್ಲಿ ಎಂತಹ ವ್ಯಕ್ತಿ ಎಂದರೆ ತಮಗೆ ಅನಿಸಿದ್ದನ್ನು ಮಾಡಿಯೇ ಮಾಡುತ್ತಾರೆ. ಆದರೆ ದ್ರಾವಿಡ್ ಶೈಲಿ ಅವರಿಗೆ ಬಹುಶಃ ಇಷ್ಟವಿರಲಿಲ್ಲ. ಹೀಗಾಗಿ ಅವರು ನಾಯಕತ್ವ ತ್ಯಜಿಸಿರಬಹುದು ಎಂದು ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments