Webdunia - Bharat's app for daily news and videos

Install App

ದ್ರಾವಿಡ್ ಜೊತೆ ಸರಿಹೋಗಲ್ಲ ಅಂತಾನೇ ಕೊಹ್ಲಿ ನಾಯಕತ್ವ ತ್ಯಜಿಸಿದರು!

Webdunia
ಶನಿವಾರ, 27 ಆಗಸ್ಟ್ 2022 (08:20 IST)
ಮುಂಬೈ: ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಆಗುತ್ತಿದ್ದಂತೇ ವಿರಾಟ್ ಕೊಹ್ಲಿ ನಾಯಕತ್ವದಿಂದ ಹೊರನಡೆದರು. ಇದಕ್ಕೆ ಕಾರಣ ಕೊಹ್ಲಿಗೆ ದ್ರಾವಿಡ್ ಜೊತೆಗೆ ಹೊಂದಾಣಿಕೆ ಸರಿಯಾಗಲ್ಲ ಎನ್ನುವುದಾಗಿತ್ತು ಎಂದು ಪಾಕ್ ಮಾಜಿ ಕ್ರಿಕೆಟಿಗ ದನೇಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಈ ಮೊದಲು ಅನಿಲ್ ಕುಂಬ್ಳೆ ಕೋಚ್ ಆಗಿದ್ದಾಗ ಕೊಹ್ಲಿಗೆ ವೈಮನಸ್ಯವಾಗಿತ್ತು. ಈ ಕಾರಣಕ್ಕೆ ಕುಂಬ್ಳೆ ಸ್ಥಾನ ತ್ಯಜಿಸಿದರು. ಕುಂಬ್ಳೆ ಮತ್ತು ದ್ರಾವಿಡ್ ಇಬ್ಬರೂ ದ.ಭಾರತದವರು. ಇಬ್ಬರ ನಡುವೆ ಉತ್ತಮ ಬಾಂಧವ್ಯವಿದೆ.

ಇತ್ತ ರವಿಶಾಸ್ತ್ರಿ ಅವಧಿ ಮುಗಿದ ಮೇಲೆ ಸೌರವ್ ಗಂಗೂಲಿ ದ್ರಾವಿಡ್ ರನ್ನು ಕರೆತಂದರು. ದ್ರಾವಿಡ್ ಅಂಡರ್ 19 ತಂಡದಲ್ಲಿದ್ದಿದ್ದ ಆಟಗಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಆದರೆ ಕೊಹ್ಲಿ ಎಂತಹ ವ್ಯಕ್ತಿ ಎಂದರೆ ತಮಗೆ ಅನಿಸಿದ್ದನ್ನು ಮಾಡಿಯೇ ಮಾಡುತ್ತಾರೆ. ಆದರೆ ದ್ರಾವಿಡ್ ಶೈಲಿ ಅವರಿಗೆ ಬಹುಶಃ ಇಷ್ಟವಿರಲಿಲ್ಲ. ಹೀಗಾಗಿ ಅವರು ನಾಯಕತ್ವ ತ್ಯಜಿಸಿರಬಹುದು ಎಂದು ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments