Webdunia - Bharat's app for daily news and videos

Install App

ಟಾಸ್ ಗೆದ್ದಿದ್ದು ಶ್ರೀಲಂಕಾ ಆದರೆ ಘೋಷಿಸಿದ್ದು ಟೀಂ ಇಂಡಿಯಾ ಹೆಸರು!

Webdunia
ಶುಕ್ರವಾರ, 8 ಸೆಪ್ಟಂಬರ್ 2017 (08:27 IST)
ಕೊಲೊಂಬೊ: ಕ್ರಿಕೆಟ್ ನಲ್ಲಿ ಎಂತೆಂತಹ ಅವಾಂತರಗಳಾಗುತ್ತವೆ ನೋಡಿ. ಅದಕ್ಕೊಂದು ಉದಾಹರಣೆ ಶ್ರೀಲಂಕಾ ಮತ್ತು ಭಾರತ ನಡುವಿನ ಏಕೈಕ ಟಿ20 ಪಂದ್ಯ.

 
ಈ ಪಂದ್ಯದಲ್ಲಿ ನಿಜವಾಗಿ ಟಾಸ್ ಗೆದ್ದಿದ್ದು ಶ್ರೀಲಂಕಾ ನಾಯಕ ಉಪುಲ್ ತರಂಗಾ. ಆದರೆ ವೀಕ್ಷಕ ವಿವರಣೆಕಾರ ಮುರಳಿ ಕಾರ್ತಿಕ್ ಎಡವಟ್ಟಿನಿಂದ ಘೋಷಣೆಯಾಗಿದ್ದು ಟೀಂ ಇಂಡಿಯಾ ಹೆಸರು.

ಇದರಿಂದಾಗಿ ಲಂಕಾ ಟಾಸ್ ಗೆದ್ದೂ ಮೊದಲು ಬ್ಯಾಟ್ ಮಾಡಬೇಕೋ ಫೀಲ್ಡಿಂಗ್ ಮಾಡಬೇಕೋ ಎಂಬ ನಿರ್ಧಾರವನ್ನೂ ಅವಕಾಶವಿಲ್ಲದಂತಾಗಿತ್ತು. ಟಾಸ್ ಗೂ ಮುನ್ನ ಉಭಯ ನಾಯಕರನ್ನು ಪರಿಚಯಿಸಿದ ಮುರಳಿ ಕಾರ್ತಿಕ್ ಟಾಸ್ ಹಾಕಲು ಹೇಳಿದರು. ತರಂಗಾ ಟಾಸ್ ಕಾಯಿನ್ ಚಿಮ್ಮಿಸಿದರು.

ನಂತರ ಕೊಹ್ಲಿ ‘ಹೆಡ್ಸ್’ ಆಯ್ಕೆ ಮಾಡಿಕೊಂಡಿದ್ದರೆ ತರಂಗಾ ‘ಟೇಲ್ಸ್’ ಎಂದಿದ್ದರು. ಮ್ಯಾಚ್ ರೆಫರಿ ಟೇಲ್ಸ್ ಬಿದ್ದಿರುವುದು ನೋಡಿ ‘ಇಂಡಿಯಾ’ ಎಂದರು. ಇದು ಮುರಳಿ ಕನ್ ಫ್ಯೂಸ್ ಆಗುವಂತೆ ಮಾಡಿತು. ಅವರು ತಕ್ಷಣ ಕೊಹ್ಲಿ ಕಡೆಗೆ ತಿರುಗಿ ಮೊದಲು ಏನನ್ನು ಆಯ್ಕೆ ಮಾಡಿಕೊಳ್ಳುತ್ತೀರಿ ಎಂದು ಪ್ರಶ್ನೆ ಕೇಳಿಯೇ ಬಿಟ್ಟರು. ಹೀಗಾಗಿ ಟಾಸ್ ಸೋತರೂ ಕೊಹ್ಲಿ ಆಯ್ಕೆಯ ಅವಕಾಶ ಪಡೆದುಕೊಂಡರು.

ಇದನ್ನೂ ಓದಿ.. ಲಾಲೂ ಯಾದವ್ ರನ್ನು ಹತ್ತಿರ ಸೇರಿಸಿಕೊಳ್ಳದಿರಲು ರಾಹುಲ್ ಗಾಂಧಿಗೆ ಸಲಹೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments