Webdunia - Bharat's app for daily news and videos

Install App

ಕೆಪಿಎಲ್ ಫಿಕ್ಸಿಂಗ್ ಹಗರಣ: ನಿಷೇಧದ ಭೀತಿಯಲ್ಲಿ ಬಂಧಿತ ಸಿಎಂ ಗೌತಮ್, ಅಬ್ರಾರ್ ಖಾಜಿ

Webdunia
ಗುರುವಾರ, 7 ನವೆಂಬರ್ 2019 (18:46 IST)
ಬೆಂಗಳೂರು: ಕೆಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ರಾಜ್ಯ ಕ್ರಿಕೆಟಿಗರಾದ ಸಿಎಂ ಗೌತಮ್ ಮತ್ತು ಅಬ್ರಾರ್ ಖಾಜಿಗೆ ಈಗ ಅಜೀವ ನಿಷೇಧದ ಭೀತಿ ಎದುರಾಗಿದೆ.


ಮ್ಯಾಚ್ ಫಿಕ್ಸಿಂಗ್ ಕಳಂಕಕ್ಕೆ ತುತ್ತಾಗಿರುವ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಕೆಪಿಎಲ್ ಟೂರ್ನಿಯಿಂದ ರದ್ದುಗೊಳಿಸಲಾಗಿದೆ. ಬಂಧಿತ ಕ್ರಿಕೆಟಿಗರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಇನ್ನು ಏಳು ದಿನ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಎಸ್ ಸಿಎ ಬಂಧಿತ ಕ್ರಿಕೆಟಿಗರ ಮೇಲಿನ ಆರೋಪ ಪಟ್ಟಿಯನ್ನು ನೋಡಿಕೊಂಡು ಯಾವ ಮಟ್ಟಿಗೆ ಶಿಕ್ಷೆ ನೀಡಬೇಕೆಂದು ತೀರ್ಮಾನಿಸಲಾಗುವುದು. ಇಂತಹ ಕಳಂಕವನ್ನು ನಾವು ಸಹಿಸಲ್ಲ. ಖಂಡಿತಾ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments