ಕೆಪಿಎಲ್ ಫಿಕ್ಸಿಂಗ್ ಹಗರಣ: ನಿಷೇಧದ ಭೀತಿಯಲ್ಲಿ ಬಂಧಿತ ಸಿಎಂ ಗೌತಮ್, ಅಬ್ರಾರ್ ಖಾಜಿ

Webdunia
ಗುರುವಾರ, 7 ನವೆಂಬರ್ 2019 (18:46 IST)
ಬೆಂಗಳೂರು: ಕೆಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ರಾಜ್ಯ ಕ್ರಿಕೆಟಿಗರಾದ ಸಿಎಂ ಗೌತಮ್ ಮತ್ತು ಅಬ್ರಾರ್ ಖಾಜಿಗೆ ಈಗ ಅಜೀವ ನಿಷೇಧದ ಭೀತಿ ಎದುರಾಗಿದೆ.


ಮ್ಯಾಚ್ ಫಿಕ್ಸಿಂಗ್ ಕಳಂಕಕ್ಕೆ ತುತ್ತಾಗಿರುವ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಕೆಪಿಎಲ್ ಟೂರ್ನಿಯಿಂದ ರದ್ದುಗೊಳಿಸಲಾಗಿದೆ. ಬಂಧಿತ ಕ್ರಿಕೆಟಿಗರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಇನ್ನು ಏಳು ದಿನ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಎಸ್ ಸಿಎ ಬಂಧಿತ ಕ್ರಿಕೆಟಿಗರ ಮೇಲಿನ ಆರೋಪ ಪಟ್ಟಿಯನ್ನು ನೋಡಿಕೊಂಡು ಯಾವ ಮಟ್ಟಿಗೆ ಶಿಕ್ಷೆ ನೀಡಬೇಕೆಂದು ತೀರ್ಮಾನಿಸಲಾಗುವುದು. ಇಂತಹ ಕಳಂಕವನ್ನು ನಾವು ಸಹಿಸಲ್ಲ. ಖಂಡಿತಾ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ranji Trophy Final: ಮಯಾಂಕ್ ಅಗರ್ವಾಲ್ ಇಂದು ಶತಕ ಸಿಡಿಸಿದ್ದಕ್ಕೆ ಕರ್ನಾಟಕ ಬಚಾವ್

Ranji Trophy Final: ರಣಜಿ ಫೈನಲ್ ನಲ್ಲಿ ಕೈಕೊಟ್ಟ ಬಿಗ್ ಥ್ರೀ: ಜಮ್ಮು ಎದುರು ಕರ್ನಾಟಕ ಹಳಿ ತಪ್ಪಿದ ರೈಲು

T20 WC: ಟೀಂ ಇಂಡಿಯಾಗೆ ಇಂದು ಜಿಂಬಾಬ್ವೆ ವಿರುದ್ಧ ಮ್ಯಾಚ್: ಕರೆಕ್ಟ್ ಟೀಂ ಸೆಲೆಕ್ಟ್ ಮಾಡಿ ಅಂತಿದ್ದಾರೆ ಫ್ಯಾನ್ಸ್

ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕದ ಫೀಲ್ಡರ್‌ಗೆ ಹೆಲ್ಮೆಟ್‌ನಿಂದಲೇ ಡಿಜ್ಜಿ ಕೊಟ್ಟ ಜಮ್ಮು ನಾಯಕ, Video

T20 WC: ದಕ್ಷಿಣ ಆಫ್ರಿಕಾ ವಿರುದ್ಧ ವೈಫಲ್ಯ ಅನುಭವಿಸಿದ ಭಾರತಕ್ಕೆ ಈ ಆಯ್ಕೆ ಸೂಕ್ತ ಎಂದ ಕುಂಬ್ಳೆ

ಮುಂದಿನ ಸುದ್ದಿ
Show comments