Webdunia - Bharat's app for daily news and videos

Install App

ಕೆಪಿಎಲ್ ಫಿಕ್ಸಿಂಗ್ ಹಗರಣ: ನಿಷೇಧದ ಭೀತಿಯಲ್ಲಿ ಬಂಧಿತ ಸಿಎಂ ಗೌತಮ್, ಅಬ್ರಾರ್ ಖಾಜಿ

Webdunia
ಗುರುವಾರ, 7 ನವೆಂಬರ್ 2019 (18:46 IST)
ಬೆಂಗಳೂರು: ಕೆಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ರಾಜ್ಯ ಕ್ರಿಕೆಟಿಗರಾದ ಸಿಎಂ ಗೌತಮ್ ಮತ್ತು ಅಬ್ರಾರ್ ಖಾಜಿಗೆ ಈಗ ಅಜೀವ ನಿಷೇಧದ ಭೀತಿ ಎದುರಾಗಿದೆ.


ಮ್ಯಾಚ್ ಫಿಕ್ಸಿಂಗ್ ಕಳಂಕಕ್ಕೆ ತುತ್ತಾಗಿರುವ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಕೆಪಿಎಲ್ ಟೂರ್ನಿಯಿಂದ ರದ್ದುಗೊಳಿಸಲಾಗಿದೆ. ಬಂಧಿತ ಕ್ರಿಕೆಟಿಗರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಇನ್ನು ಏಳು ದಿನ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಎಸ್ ಸಿಎ ಬಂಧಿತ ಕ್ರಿಕೆಟಿಗರ ಮೇಲಿನ ಆರೋಪ ಪಟ್ಟಿಯನ್ನು ನೋಡಿಕೊಂಡು ಯಾವ ಮಟ್ಟಿಗೆ ಶಿಕ್ಷೆ ನೀಡಬೇಕೆಂದು ತೀರ್ಮಾನಿಸಲಾಗುವುದು. ಇಂತಹ ಕಳಂಕವನ್ನು ನಾವು ಸಹಿಸಲ್ಲ. ಖಂಡಿತಾ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments