Webdunia - Bharat's app for daily news and videos

Install App

ಕೆಪಿಎಲ್ ಫಿಕ್ಸಿಂಗ್ ಹಗರಣ: ನಿಷೇಧದ ಭೀತಿಯಲ್ಲಿ ಬಂಧಿತ ಸಿಎಂ ಗೌತಮ್, ಅಬ್ರಾರ್ ಖಾಜಿ

Webdunia
ಗುರುವಾರ, 7 ನವೆಂಬರ್ 2019 (18:46 IST)
ಬೆಂಗಳೂರು: ಕೆಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ರಾಜ್ಯ ಕ್ರಿಕೆಟಿಗರಾದ ಸಿಎಂ ಗೌತಮ್ ಮತ್ತು ಅಬ್ರಾರ್ ಖಾಜಿಗೆ ಈಗ ಅಜೀವ ನಿಷೇಧದ ಭೀತಿ ಎದುರಾಗಿದೆ.


ಮ್ಯಾಚ್ ಫಿಕ್ಸಿಂಗ್ ಕಳಂಕಕ್ಕೆ ತುತ್ತಾಗಿರುವ ಬೆಳಗಾವಿ ಪ್ಯಾಂಥರ್ಸ್ ತಂಡವನ್ನು ಕೆಪಿಎಲ್ ಟೂರ್ನಿಯಿಂದ ರದ್ದುಗೊಳಿಸಲಾಗಿದೆ. ಬಂಧಿತ ಕ್ರಿಕೆಟಿಗರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಇನ್ನು ಏಳು ದಿನ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ಪೊಲೀಸರ ವಶದಲ್ಲಿರಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಎಸ್ ಸಿಎ ಬಂಧಿತ ಕ್ರಿಕೆಟಿಗರ ಮೇಲಿನ ಆರೋಪ ಪಟ್ಟಿಯನ್ನು ನೋಡಿಕೊಂಡು ಯಾವ ಮಟ್ಟಿಗೆ ಶಿಕ್ಷೆ ನೀಡಬೇಕೆಂದು ತೀರ್ಮಾನಿಸಲಾಗುವುದು. ಇಂತಹ ಕಳಂಕವನ್ನು ನಾವು ಸಹಿಸಲ್ಲ. ಖಂಡಿತಾ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments