Webdunia - Bharat's app for daily news and videos

Install App

ಕೊರೋನಾದಿಂದ ಚೇತರಿಸಿಕೊಂಡ ಕೃನಾಲ್ ತವರಿಗೆ ವಾಪಸ್

Webdunia
ಶುಕ್ರವಾರ, 6 ಆಗಸ್ಟ್ 2021 (11:25 IST)
ಮುಂಬೈ: ಶ್ರೀಲಂಕಾ ಪ್ರವಾಸ ವೇಳೆ ಕೊರೋನಾ ಸೋಂಕಿತರಾಗಿದ್ದ ಟೀಂ ಇಂಡಿಯಾ ಆಲ್ ರೌಂಡರ್ ಕೃನಾಲ್ ಪಾಂಡ್ಯ ಈಗ ಚೇತರಿಸಿಕೊಂಡಿದ್ದು ತವರಿಗೆ ವಾಪಸಾಗಿದ್ದಾರೆ.


ಕೃನಾಲ್ ದ್ವಿತೀಯ ಟಿ20 ಪಂದ್ಯಕ್ಕೆ ಮೊದಲು ಕೊರೋನಾ ಸೋಂಕಿತರಾಗಿದ್ದರು. ಅವರೊಂದಿಗೆ ಒಡನಾಡಿದ್ದ ಯಜುವೇಂದ್ರ ಚಾಹಲ್, ಕೃಷ್ಣಪ್ಪ ಗೌತಮ್ ಕೂಡಾ ಸೋಂಕಿತರಾಗಿದ್ದರು.

ಇದರಿಂದಾಗಿ ಇತರ ತಂಡದ ಸದಸ್ಯರೊಂದಿಗೆ ಕೃನಾಲ್ ಭಾರತಕ್ಕೆ ಬಂದಿರಲಿಲ್ಲ. ಸೋಂಕಿತ ಕ್ರಿಕೆಟಿಗರು ಲಂಕಾದಲ್ಲಿಯೇ ಇದ್ದರು. ಇದೀಗ ಕೃನಾಲ್ ಚೇತರಿಸಿಕೊಂಡ ಹಿನ್ನಲೆಯಲ್ಲಿ ಭಾರತಕ್ಕೆ ಬಂದಿದ್ದಾರೆ. ಆದರೆ ಉಳಿದಿಬ್ಬರು ಸೋಂಕಿತ ಕ್ರಿಕೆಟಿಗರು ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಲಂಕಾದಲ್ಲಿಯೇ ಇದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments