ಕೊರೋನಾ ಪರಿಹಾರಕ್ಕೆ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಸಹಾಯ

Webdunia
ಸೋಮವಾರ, 30 ಮಾರ್ಚ್ 2020 (09:18 IST)
ಬೆಂಗಳೂರು: ಕೊರೋನಾವೈರಸ್ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ದಾನಿಗಳಿಂದ ನೆರವಿನ ಮಹಾಪೂರ ಹರಿದುಬರುತ್ತಿದೆ. ಇದೀಗ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಕೂಡಾ ನೆರವಿಗೆ ಕೈ ಜೋಡಿಸಿದೆ.


ಕೊರೋನಾ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕೆಎಸ್ ಸಿಎ ವತಿಯಿಂದ ತಲಾ 50 ಲಕ್ಷ ರೂ.ಗಳಂತೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ.

ಈ ಮೂಲಕ ಬೆಂಗಾಳ, ಸೌರಾಷ್ಟ್ರ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಳಿಕ ಕೊರೋನಾ ಪರಿಹಾರಕ್ಕೆ ದೇಣಿಗೆ ನೀಡಿದ ನಾಲ್ಕನೇ ರಾಜ್ಯ ಕ್ರಿಕೆಟ್ ಸಂಸ್ಥೆ ಕರ್ನಾಟಕವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs MI: ಆರ್‌ಸಿಬಿ ವಿರುದ್ಧ ಮುಂಬೈ ವನಿತೆಯರಿಗೆ ಜಯ, ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ ಗೊತ್ತಾ

ರನ್‌ ಮಳೆ ಸುರಿಸುತ್ತಿರುವ ಅಭಿಷೇಕ್‌ ಬ್ಯಾಟನ್ನು ಅಚ್ಚರಿಯಿಂದ ವೀಕ್ಷಿಸಿದ ನ್ಯೂಜಿಲೆಂಡ್‌ ಆಟಗಾರರು

WPL 2026: ಆರ್‌ಸಿಬಿಗೆ ಇಂದು ನಿರ್ಣಯಕ ಪಂದ್ಯ, ಈ ಪಂದ್ಯ ಗೆದ್ದರೆ ನೇರ ಫೈನಲ್‌ಗೆ ಎಂಟ್ರಿ

ಗುರುವಿಗೆ ತಕ್ಕ ಶಿಷ್ಯನಂತೆ ಅಬ್ಬರಿಸಿದ ಅಭಿಷೇಕ್‌ ಶರ್ಮಾ: ಮತ್ತೆ ಪ್ರಜ್ವಲಿಸಿದ ಸೂರ್ಯ

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments