Webdunia - Bharat's app for daily news and videos

Install App

ಕೊರೋನಾ ಪರಿಹಾರಕ್ಕೆ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಸಹಾಯ

Webdunia
ಸೋಮವಾರ, 30 ಮಾರ್ಚ್ 2020 (09:18 IST)
ಬೆಂಗಳೂರು: ಕೊರೋನಾವೈರಸ್ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ದಾನಿಗಳಿಂದ ನೆರವಿನ ಮಹಾಪೂರ ಹರಿದುಬರುತ್ತಿದೆ. ಇದೀಗ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಕೂಡಾ ನೆರವಿಗೆ ಕೈ ಜೋಡಿಸಿದೆ.


ಕೊರೋನಾ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕೆಎಸ್ ಸಿಎ ವತಿಯಿಂದ ತಲಾ 50 ಲಕ್ಷ ರೂ.ಗಳಂತೆ 1 ಕೋಟಿ ರೂ. ದೇಣಿಗೆ ನೀಡಲಾಗಿದೆ.

ಈ ಮೂಲಕ ಬೆಂಗಾಳ, ಸೌರಾಷ್ಟ್ರ ಮತ್ತು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಬಳಿಕ ಕೊರೋನಾ ಪರಿಹಾರಕ್ಕೆ ದೇಣಿಗೆ ನೀಡಿದ ನಾಲ್ಕನೇ ರಾಜ್ಯ ಕ್ರಿಕೆಟ್ ಸಂಸ್ಥೆ ಕರ್ನಾಟಕವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments