Webdunia - Bharat's app for daily news and videos

Install App

ಶ್ರೀರಾಮನ ಸುಂದರ ಚಿತ್ರ ಬರೆದ ಕ್ರಿಕೆಟಿಗ ಕುಲದೀಪ್ ಯಾದವ್

Krishnaveni K
ಮಂಗಳವಾರ, 16 ಜನವರಿ 2024 (11:11 IST)
ಮುಂಬೈ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಶುರುವಾಗಿದೆ. ಎಲ್ಲರೂ ಅವರದ್ದೇ ರೀತಿಯಲ್ಲಿ ಈ ಸುಂದರ ಕ್ಷಣಕ್ಕೆ ಕಾಣಿಕೆ ನೀಡುತ್ತಿದ್ದಾರೆ.

ಇದೀಗ ಕ್ರಿಕೆಟಿಗ ಕುಲದೀಪ್ ಯಾದವ್ ಶ್ರೀರಾಮ ಮತ್ತು ಅವನ ಬಂಟ ಆಂಜನೇಯನ ಸುಂದರ ಚಿತ್ರ ಬರೆದಿದ್ದು, ಈ ಫೋಟೋಗಳು ಆನ್ ಲೈನ್ ನಲ್ಲಿ ವೈರಲ್ ಆಗಿದೆ.

ಕುಲದೀಪ್ ಯಾದವ್ ಕೇವಲ ಕ್ರಿಕೆಟಿಗ ಮಾತ್ರವಲ್ಲ, ಅವರು ಒಬ್ಬ ಚಿತ್ರಕಲಾವಿದ ಕೂಡಾ. ಇದೀಗ ಸ್ವತಃ ತಮ್ಮ ಕೈಯಾರೆ ಶ್ರೀರಾಮ ಮತ್ತು ಹನುಮನ ಚಿತ್ರಗಳನ್ನು ರಚಿಸಿದ್ದಾರೆ. ಕುಲದೀಪ್ ಯಾದವ್ ಬಿಡಿಸಿರುವ ಈ ಚಿತ್ರವನ್ನು ನೆಟ್ಟಿಗರು ಬಹಳ ಕೊಂಡಾಡಿದ್ದಾರೆ.

ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮನ ಭವ್ಯ ಮಂದಿರ ಲೋಕಾರ್ಪಣೆಯಾಗುತ್ತಿದೆ. ಇದರ ಬೆನ್ನಲ್ಲೇ ಕುಲದೀಪ್ ಯಾದವ್ ರಾಮನ ಚಿತ್ರ ಬಿಡಿಸಿ ಮಂದಿರ ಉದ್ಘಾಟನೆಗೆ ತಮ್ಮ ಶುಭಾಶಯ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments