ಶ್ರೀರಾಮನ ಸುಂದರ ಚಿತ್ರ ಬರೆದ ಕ್ರಿಕೆಟಿಗ ಕುಲದೀಪ್ ಯಾದವ್

Krishnaveni K
ಮಂಗಳವಾರ, 16 ಜನವರಿ 2024 (11:11 IST)
ಮುಂಬೈ: ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಶುರುವಾಗಿದೆ. ಎಲ್ಲರೂ ಅವರದ್ದೇ ರೀತಿಯಲ್ಲಿ ಈ ಸುಂದರ ಕ್ಷಣಕ್ಕೆ ಕಾಣಿಕೆ ನೀಡುತ್ತಿದ್ದಾರೆ.

ಇದೀಗ ಕ್ರಿಕೆಟಿಗ ಕುಲದೀಪ್ ಯಾದವ್ ಶ್ರೀರಾಮ ಮತ್ತು ಅವನ ಬಂಟ ಆಂಜನೇಯನ ಸುಂದರ ಚಿತ್ರ ಬರೆದಿದ್ದು, ಈ ಫೋಟೋಗಳು ಆನ್ ಲೈನ್ ನಲ್ಲಿ ವೈರಲ್ ಆಗಿದೆ.

ಕುಲದೀಪ್ ಯಾದವ್ ಕೇವಲ ಕ್ರಿಕೆಟಿಗ ಮಾತ್ರವಲ್ಲ, ಅವರು ಒಬ್ಬ ಚಿತ್ರಕಲಾವಿದ ಕೂಡಾ. ಇದೀಗ ಸ್ವತಃ ತಮ್ಮ ಕೈಯಾರೆ ಶ್ರೀರಾಮ ಮತ್ತು ಹನುಮನ ಚಿತ್ರಗಳನ್ನು ರಚಿಸಿದ್ದಾರೆ. ಕುಲದೀಪ್ ಯಾದವ್ ಬಿಡಿಸಿರುವ ಈ ಚಿತ್ರವನ್ನು ನೆಟ್ಟಿಗರು ಬಹಳ ಕೊಂಡಾಡಿದ್ದಾರೆ.

ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮನ ಭವ್ಯ ಮಂದಿರ ಲೋಕಾರ್ಪಣೆಯಾಗುತ್ತಿದೆ. ಇದರ ಬೆನ್ನಲ್ಲೇ ಕುಲದೀಪ್ ಯಾದವ್ ರಾಮನ ಚಿತ್ರ ಬಿಡಿಸಿ ಮಂದಿರ ಉದ್ಘಾಟನೆಗೆ ತಮ್ಮ ಶುಭಾಶಯ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments