Webdunia - Bharat's app for daily news and videos

Install App

ಆಂಜಲೋ ಮ್ಯಾಥ್ಯೂಸ್ ಸಮಯ ವ್ಯರ್ಥ ಮಾಡಿದ್ದಕ್ಕೂ ಕಾರಣವಿದೆ: ಕುಸಲ್ ಮೆಂಡಿಸ್

Webdunia
ಮಂಗಳವಾರ, 7 ನವೆಂಬರ್ 2023 (10:43 IST)
ನವದೆಹಲಿ: ಬಾಂಗ್ಲಾದೇಶ ವಿರುದ್ಧ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಲಂಕಾ ಬ್ಯಾಟಿಗ ಆಂಜಲೋ ಮ್ಯಾಥ್ಯೂಸ್ ಟೈಮ್ಡ್ ಔಟ್ ಆಗಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ ಮ್ಯಾಥ್ಯೂಸ್ ತಡ ಮಾಡಿದ್ದೇಕೆ ಎಂಬ ಬಗ್ಗೆ ಲಂಕಾ ನಾಯಕ ಕುಸಲ್ ಮೆಂಡಿಸ್ ಪಂದ್ಯದ ನಂತರ ಸ್ಪಷ್ಟನೆ ನೀಡಿದ್ದಾರೆ.

ಈ ಪಂದ್ಯವನ್ನು ಬಾಂಗ್ಲಾ 3 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಅದಾದ ಬಳಿಕ ಮಾತನಾಡಿದ ಕುಸಲ್ ಮೆಂಡಿಸ್ ಮ್ಯಾಥ್ಯೂಸ್ ಕ್ರೀಸ್ ಗೆ ಬರಲು ತಡ ಮಾಡಲು ನಿಜ ಕಾರಣವೇನೆಂದು ತಿಳಿಸಿದ್ದಲ್ಲದೆ, ಬಾಂಗ್ಲಾ ವರ್ತನೆಯನ್ನು ಆಕ್ಷೇಪಿಸಿದ್ದಾರೆ.

‘ಇದು ನಿಜಕ್ಕೂ ಬೇಸರದ ಸಂಗತಿ. ಆಂಜಲೋ ಕ್ರೀಸ್ ಗೆ ಬಂದಾಗ 5 ಸೆಕೆಂಡ್ ಬಾಕಿಯಿತ್ತು. ಆಗಲೇ ಅವರಿಗೆ ಹೆಲ್ಮೆಟ್ ನ ಪಟ್ಟಿ ಬಿರುಕು ಬಂದಿದೆ ಎಂದು ಗೊತ್ತಾಗಿದ್ದು. ಬೇಸರದ ಸಂಗತಿ ಎಂದರೆ ಅಂಪಾಯರ್ ಕೂಡಾ ಸರಿಯಾದ ನಿರ್ಧಾರ ತೆಗೆದುಕೊಂಡು ಸಹಾಯ ಮಾಡಲಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments