ಆಂಜಲೋ ಮ್ಯಾಥ್ಯೂಸ್ ಸಮಯ ವ್ಯರ್ಥ ಮಾಡಿದ್ದಕ್ಕೂ ಕಾರಣವಿದೆ: ಕುಸಲ್ ಮೆಂಡಿಸ್

Webdunia
ಮಂಗಳವಾರ, 7 ನವೆಂಬರ್ 2023 (10:43 IST)
ನವದೆಹಲಿ: ಬಾಂಗ್ಲಾದೇಶ ವಿರುದ್ಧ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಲಂಕಾ ಬ್ಯಾಟಿಗ ಆಂಜಲೋ ಮ್ಯಾಥ್ಯೂಸ್ ಟೈಮ್ಡ್ ಔಟ್ ಆಗಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ ಮ್ಯಾಥ್ಯೂಸ್ ತಡ ಮಾಡಿದ್ದೇಕೆ ಎಂಬ ಬಗ್ಗೆ ಲಂಕಾ ನಾಯಕ ಕುಸಲ್ ಮೆಂಡಿಸ್ ಪಂದ್ಯದ ನಂತರ ಸ್ಪಷ್ಟನೆ ನೀಡಿದ್ದಾರೆ.

ಈ ಪಂದ್ಯವನ್ನು ಬಾಂಗ್ಲಾ 3 ವಿಕೆಟ್ ಗಳಿಂದ ಗೆದ್ದುಕೊಂಡಿತ್ತು. ಅದಾದ ಬಳಿಕ ಮಾತನಾಡಿದ ಕುಸಲ್ ಮೆಂಡಿಸ್ ಮ್ಯಾಥ್ಯೂಸ್ ಕ್ರೀಸ್ ಗೆ ಬರಲು ತಡ ಮಾಡಲು ನಿಜ ಕಾರಣವೇನೆಂದು ತಿಳಿಸಿದ್ದಲ್ಲದೆ, ಬಾಂಗ್ಲಾ ವರ್ತನೆಯನ್ನು ಆಕ್ಷೇಪಿಸಿದ್ದಾರೆ.

‘ಇದು ನಿಜಕ್ಕೂ ಬೇಸರದ ಸಂಗತಿ. ಆಂಜಲೋ ಕ್ರೀಸ್ ಗೆ ಬಂದಾಗ 5 ಸೆಕೆಂಡ್ ಬಾಕಿಯಿತ್ತು. ಆಗಲೇ ಅವರಿಗೆ ಹೆಲ್ಮೆಟ್ ನ ಪಟ್ಟಿ ಬಿರುಕು ಬಂದಿದೆ ಎಂದು ಗೊತ್ತಾಗಿದ್ದು. ಬೇಸರದ ಸಂಗತಿ ಎಂದರೆ ಅಂಪಾಯರ್ ಕೂಡಾ ಸರಿಯಾದ ನಿರ್ಧಾರ ತೆಗೆದುಕೊಂಡು ಸಹಾಯ ಮಾಡಲಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಅಭಿಮಾನಿಯ ಕಣ್ಣೀರಿಗೆ ಕರಗಿದ ಹಿಟ್‌ಮ್ಯಾನ್: ಪುಟ್ಟ ಬಾಲಕಿಗೆ ಸರ್ಪ್ರೈಸ್ ನೀಡಿದ ರೋಹಿತ್ ಶರ್ಮಾ Video

ಇದ್ಯಾವ ಟೈಪ್ ಬೌಲಿಂಗ್... ಕೃಣಾಲ್ ಪಾಂಡ್ಯ ಬೌಲಿಂಗ್ ಗೆ ಕಾವ್ಯಾ ಮಾರನ್ ಸಿಟ್ಟು: Viral video

ಮುಂದಿನ ಸುದ್ದಿ
Show comments