ಇನ್ಮುಂದೆ ಲಡಾಕ್ ಮೂಲದ ಕ್ರಿಕೆಟಿಗರೂ ಜಮ್ಮು ರಣಜಿ ತಂಡಕ್ಕೆ ಸೇರ್ಪಡೆ

Webdunia
ಬುಧವಾರ, 7 ಆಗಸ್ಟ್ 2019 (09:30 IST)
ಮುಂಬೈ: ಕೇಂದ್ರ ಸರ್ಕಾರ ಆರ್ಟಿಕಲ್ 370 ರದ್ದುಗೊಳಿಸಿ ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡಿ ಲಡಾಕ್ ಗೆ ಕೇಂದ್ರಾಡಳಿತ ಸ್ಥಾನ ಮಾನ ಮಾಡಿದ ಮೇಲೆ ಕ್ರಿಕೆಟಿಗರ ಕತೆಯೇನು ಎಂಬ ಪ್ರಶ್ನೆಗೆ ಬಿಸಿಸಿಐ ಸಿಇಒ ವಿನೋದ್ ರಾಯ್ ಪ್ರತಿಕ್ರಿಯಿಸಿದ್ದಾರೆ.


ಲಡಾಕ್ ಪ್ರದೇಶವನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ಎಂದು ಕೇಂದ್ರ ಸರ್ಕಾರ ಭಾಗ ಮಾಡಿದರೂ ಇಲ್ಲಿನ ಉದಯೋನ್ಮುಖ ಕ್ರಿಕೆಟಿಗರು ಜಮ್ಮು ಕಾಶ್ಮೀರ ಕ್ರಿಕೆಟ್ ಮಂಡಳಿಯ ಅಧೀನದಲ್ಲೇ ದೇಶೀಯ ಕ್ರಿಕೆಟ್ ನ್ನು ಪ್ರತಿನಿಧಿಸಲಿದ್ದಾರೆ. ಸದ್ಯಕ್ಕೆ ಲಡಾಕ್ ಗೆ ಪ್ರತ್ಯೇಕ ಕ್ರಿಕೆಟ್ ಮಂಡಳಿ ಸ್ಥಾಪಿಸುವ ಯೋಜನೆಯಿಲ್ಲ ಎಂದು ವಿನೋದ್ ರಾಯ್ ಹೇಳಿದ್ದಾರೆ.

ಲಡಾಕ್ ಪ್ರದೇಶದ ಪ್ರತಿಭಾನ್ವಿತ ಯುವ ಕ್ರಿಕೆಟಿಗರಿಗೆ ರಣಜಿ ಸೇರಿದಂತೆ ದೇಶೀಯ ಟೂರ್ನಿಗಳಲ್ಲಿ ಜಮ್ಮು ಕಾಶ್ಮೀರ ತಂಡದಲ್ಲೇ ಅವಕಾಶ ನೀಡಲಾಗುವುದು ಎಂದು ವಿನೋದ್ ರಾಯ್ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments