Webdunia - Bharat's app for daily news and videos

Install App

ಮೈದಾನದಿಂದ ಹೊರಬಂದು ಲಂಕಾ ಕ್ರಿಕೆಟಿಗರು ವಾಂತಿ ಮಾಡಿಕೊಳ್ತಿದ್ದರಂತೆ!

Webdunia
ಸೋಮವಾರ, 4 ಡಿಸೆಂಬರ್ 2017 (09:58 IST)
ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ವಾಯುಮಾಲಿನ್ಯದಿಂದಾಗಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಫೀಲ್ಡಿಂಗ್ ಮಾಡುತ್ತಿದ್ದ ಲಂಕಾ ಕ್ರಿಕೆಟಿಗರು ಮೈದಾನದಿಂದ ಹೊರ ಬಂದು ವಾಂತಿ ಮಾಡಿಕೊಳ್ಳುತ್ತಿದ್ದರು ಎಂದು ಲಂಕಾ ಕೋಚ್ ನಿಕ್ ಪೋಥಸ್ ಹೇಳಿದ್ದಾರೆ.
 

ದೆಹಲಿ ವಾಯುಮಾಲಿನ್ಯದ ನಡುವೆ ಆಡುವುದು ನಮ್ಮ ಆಟಗಾರರಿಗೆ ಕಷ್ಟವಾಗಿತ್ತು. ವೇಗಿಗಳು ತೀರಾ ತೊಂದರೆ ಅನುಭವಿಸಿದರು. ಓವರ್ ಪೂರ್ತಿಗೊಳಿಸಲಾಗದೇ ಒದ್ದಾಡಿದರು. ಕೆಲವು ಆಟಗಾರರು ಹೊರ ಬಂದುವಾಂತಿ ಮಾಡಿಕೊಳ್ಳುತ್ತಿದ್ದರು ಎಂದು ದಿನದಾಟದ ನಂತರ ಕೋಚ್ ಪೋಥಸ್ ಹೇಳಿದ್ದಾರೆ.

ಆದರೆ ಅತ್ತ ಟೀಂ ಇಂಡಿಯಾ ಬೌಲಿಂಗ್ ಕೋಚ್ ಭರತ್ ಅರುಣ್, ಯಾವುದೇ ಕಂಡೀಷನ್ ಆಗಿದ್ದರೂ ನಮ್ಮ ಆಟಗಾರರು ಆಡಲು ರೆಡಿಯಿದ್ದರು ಎನ್ನುವ ಮೂಲಕ ಲಂಕಾದ ಆರೋಪವನ್ನು ಕಡೆಗಣಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments