ಪಿಚ್ ನೋಡಿಯೇ ಲಂಕಾ-ಟೀಂ ಇಂಡಿಯಾ ನಾಯಕರಿಗೆ ಮಂಡೆ ಬಿಸಿಯಾಯ್ತು!

Webdunia
ಶುಕ್ರವಾರ, 24 ನವೆಂಬರ್ 2017 (08:34 IST)
ನಾಗ್ಪುರ: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಲು ನಾಗ್ಪುರ ಮೈದಾನಕ್ಕೆ ಆಗಮಿಸಿದ ಟೀಂ ಇಂಡಿಯಾ ಮತ್ತು ಶ್ರೀಲಂಕಾ ತಂಡದ ನಾಯಕರಿಗೆ ಪಿಚ್ ನೋಡಿಯೇ ಗಾಬರಿಯಾಗಿದೆ.
 

ಅತ್ತ ಕೊಹ್ಲಿ ಹಸಿರು ಹೊದಿಕೆಯ ಪಿಚ್ ನೋಡಿದ ಮೇಲೆ ‘ಮುಂಬರುವ ದ.ಆಫ್ರಿಕಾ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಈ ವೇಗಿಗಳ ಸ್ವರ್ಗದ ಪಿಚ್ ನಲ್ಲಿ ಆಡದೇ ಬೇರೆ ವಿಧಿಯಿಲ್ಲ. ನಾವು ಪರಿಸ್ಥಿತಿಗೆ ಹೊಂದಿಕೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ’ ಎಂದಿದ್ದಾರೆ.

ಅತ್ತ ಲಂಕಾ ನಾಯಕ ದಿನೇಶ್ ಚಂಡಿಮಾಲ್ ಪಿಚ್ ನೋಡಿ ಆತಂಕವಾದರೂ, ಕೋಲ್ಕೊತ್ತಾದಷ್ಟು ಹುಲ್ಲು ಇರುವ ಪಿಚ್ ಇದಲ್ಲ. ಸ್ವಲ್ಪವಾದರೂ ಸ್ಪಿನ್ನರ್ ಗಳಿಗೆ ನೆರವಾಗಬಹುದು ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments