ಟೆಸ್ಟ್ ಸೋಲಿನ ಇಫೆಕ್ಟ್: ಲಂಕಾ ತಂಡದಲ್ಲಾಯ್ತು ಈ ಬದಲಾವಣೆ

Webdunia
ಗುರುವಾರ, 30 ನವೆಂಬರ್ 2017 (09:12 IST)
ಕೊಲೊಂಬೋ: ಭಾರತದ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ
ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಟೆಸ್ಟ್ ಸರಣಿ ಮುಗಿದ ಬಳಿಕ ಏಕದಿನ ಸರಣಿ ಅಗ್ನಿ ಪರೀಕ್ಷೆ ಎದುರಿಸಬೇಕಾಗಿದೆ. ಟೆಸ್ಟ್ ಸೋಲಿನ ಬಳಿಕ ಲಂಕಾ ತಂಡದ ನಾಯಕತ್ವದಲ್ಲಿ ಬದಲಾವಣೆಯಾಗಿದೆ.
 

ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿ ಆಡಲಿರುವ ಲಂಕಾ ತಂಡಕ್ಕೆ ಉಪುಲ್ ತರಂಗಾ ಸ್ಥಾನದಲ್ಲಿ ತಿಸಾರಾ ಪೆರೇರಾ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಚಂಡಿಮಾಲ್ ರಿಂದ ತೆರವಾದ ಏಕದಿನ ತಂಡದ ನಾಯಕತ್ವ ತರಂಗಾ ಪಾಲಾಗಿತ್ತು. ಆದರೆ ಟೆಸ್ಟ್ ಸರಣಿ ಭೀತಿಗೆ ಸಿಲುಕಿರುವ ಲಂಕಾ ಕ್ರಿಕೆಟ್ ಮಂಡಳಿ ಇದೀಗ ಏಕದಿನ ತಂಡದ ನಾಯಕತ್ವವನ್ನು ಪ್ರತಿಭಾವಂತ ಪೆರೇರಾ ಮುಡಿಗೇರಿಸಿದೆ. ಈ ಬದಲಾವಣೆ ಲಂಕಾ ತಂಡಕ್ಕೆ ಎಷ್ಟು ಅದೃಷ್ಟ ತಂದುಕೊಡುತ್ತೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments