Webdunia - Bharat's app for daily news and videos

Install App

ಟೆಸ್ಟ್ ಸೋಲಿನ ಇಫೆಕ್ಟ್: ಲಂಕಾ ತಂಡದಲ್ಲಾಯ್ತು ಈ ಬದಲಾವಣೆ

Webdunia
ಗುರುವಾರ, 30 ನವೆಂಬರ್ 2017 (09:12 IST)
ಕೊಲೊಂಬೋ: ಭಾರತದ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ
ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಟೆಸ್ಟ್ ಸರಣಿ ಮುಗಿದ ಬಳಿಕ ಏಕದಿನ ಸರಣಿ ಅಗ್ನಿ ಪರೀಕ್ಷೆ ಎದುರಿಸಬೇಕಾಗಿದೆ. ಟೆಸ್ಟ್ ಸೋಲಿನ ಬಳಿಕ ಲಂಕಾ ತಂಡದ ನಾಯಕತ್ವದಲ್ಲಿ ಬದಲಾವಣೆಯಾಗಿದೆ.
 

ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿ ಆಡಲಿರುವ ಲಂಕಾ ತಂಡಕ್ಕೆ ಉಪುಲ್ ತರಂಗಾ ಸ್ಥಾನದಲ್ಲಿ ತಿಸಾರಾ ಪೆರೇರಾ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಚಂಡಿಮಾಲ್ ರಿಂದ ತೆರವಾದ ಏಕದಿನ ತಂಡದ ನಾಯಕತ್ವ ತರಂಗಾ ಪಾಲಾಗಿತ್ತು. ಆದರೆ ಟೆಸ್ಟ್ ಸರಣಿ ಭೀತಿಗೆ ಸಿಲುಕಿರುವ ಲಂಕಾ ಕ್ರಿಕೆಟ್ ಮಂಡಳಿ ಇದೀಗ ಏಕದಿನ ತಂಡದ ನಾಯಕತ್ವವನ್ನು ಪ್ರತಿಭಾವಂತ ಪೆರೇರಾ ಮುಡಿಗೇರಿಸಿದೆ. ಈ ಬದಲಾವಣೆ ಲಂಕಾ ತಂಡಕ್ಕೆ ಎಷ್ಟು ಅದೃಷ್ಟ ತಂದುಕೊಡುತ್ತೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments