ವಿರಾಟ್ ಕೊಹ್ಲಿ ಟೀಂನಲ್ಲಿ ಮೂಲೆಗುಂಪಾದರಾ ಸ್ಪಿನ್ನರ್ ಗಳು?

Webdunia
ಬುಧವಾರ, 15 ಸೆಪ್ಟಂಬರ್ 2021 (12:05 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್ ರನ್ನು ಕಡೆಗಣಿಸಿದ್ದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೇಲೆ ಅನೇಕರಿಗೆ ಅಸಮಾಧಾನವಿದೆ. ಇದೇ ರೀತಿ ಕೊಹ್ಲಿ ನಾಯಕತ್ವದಲ್ಲಿ ಸ್ಪಿನ್ನರ್ ಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿಲ್ಲವಾ ಎಂಬ ಅನುಮಾನ ಮೂಡಿದೆ.
Photo Courtesy: Google


ಧೋನಿ ನಾಯಕರಾಗಿದ್ದಾಗ ಸ್ಪಿನ್ನರ್ ಗಳನ್ನು ಪರಿಣಾಮಕಾರಿಯಾಗಿ ಬಳಸಿದ್ದರು. ಕೆಲವೊಮ್ಮೆ ಸ್ಪಿನ್ನರ್ ಗಳಿಂದಲೇ ಇನಿಂಗ್ಸ್ ಆರಂಭಿಸುತ್ತಿದ್ದರು. ಅವರ ನಾಯಕತ್ವವಿದ್ದಾಗ ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾರಂತಹ ಪ್ರತಿಭೆಗಳು ಮಿಂಚಿದ್ದರು.

ಆದರೆ ಈಗ ಕೊಹ್ಲಿ ನಾಯಕತ್ವದಲ್ಲಿ ವೇಗಿಗಳಿಗೇ ಹೆಚ್ಚು ಮಣೆ ಹಾಕಲಾಗುತ್ತಿದೆ. ಇದರಿಂದಾಗಿ ಟೀಂ ಇಂಡಿಯಾದಲ್ಲಿ ಪ್ರತಿಭಾವಂತ ವೇಗಿಗಳ ಹೊಸ ತಂಡವನ್ನೇ ಕಟ್ಟಬಹುದು. ಅಷ್ಟೊಂದು ಸಂಖ್ಯೆಯಲ್ಲಿ ವೇಗದ ಬೌಲರ್ ಗಳಿದ್ದಾರೆ. ಆದರೆ ಸ್ಪಿನ್ನರ್ ಗಳಿಗೆ ಜಾಗವಿಲ್ಲದಂತಾಗಿದೆ. ರವಿಚಂದ್ರನ್ ಅಶ್ವಿನ್ ಮಾತ್ರವಲ್ಲ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್ ರಂತಹ ಪ್ರತಿಭೆಗಳು ಈಗ ಸ್ಥಾನ ಪಡೆಯುವುದೇ ಅಪರೂಪವಾಗಿದೆ. ಹೀಗಾಗಿಯೇ ಒಂದು ಕಾಲದಲ್ಲಿ ಸ್ಪಿನ್ನರ್ ಗಳಿಗೆ ಹೆಸರು ವಾಸಿಯಾಗಿದ್ದ ಭಾರತ ತಂಡದಲ್ಲಿ ಈಗ ವಿಕೆಟ್ ಕೀಳಬಲ್ಲ ಸ್ಪಿನ್ನರ್ ಗಳ ಕೊರತೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಮುಂದಿನ ಸುದ್ದಿ
Show comments