ಕಾನ್ಪುರ ಟೆಸ್ಟ್: ಟೀಂ ಇಂಡಿಯಾ ಪಾಲಿಗೆ ವಿಲನ್ ಆದ ಮಂದಬೆಳಕು

Webdunia
ಸೋಮವಾರ, 29 ನವೆಂಬರ್ 2021 (17:05 IST)
ಕಾನ್ಪುರ: ಮಹತ್ವದ ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಕೈಕೊಡುವುದು ಹವಾಮಾನ. ಇತ್ತೀಚೆಗಿನ ದಿನಗಳಲ್ಲಿ ಹಲವು ಬಾರಿ ಮಳೆ, ಮಂದಬೆಳಕು ಭಾರತಕ್ಕೆ ಶಾಪವಾಗಿದೆ. ಇಂದಿನ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲೂ ಅದೇ ಆಗಿದೆ.

ಟೆಸ್ಟ್ ಪಂದ್ಯದ ಮೊದಲ ದಿನದಿಂದಲೂ ಸಂಪೂರ್ಣ ಓವರ್ ಆಟ ಸಾಧ್ಯವಾಗಿಲ್ಲ. ಮಂದ ಬೆಳಕಿನಿಂದಾಗಿ ಪ್ರತಿದಿನನೂ 5-6 ಓವರ್ ಗಳಷ್ಟು ಬೇಗನೇ ದಿನದಾಟ ಮುಕ್ತಾಯಗೊಳಿಸಲಾಗುತ್ತಿತ್ತು.

ಇಂದಿನ ದಿನವೂ ಅದೇ ಆಗಿದೆ. ಭಾರತದ ಗೆಲುವಿಗೆ ಇನ್ನು ಒಂದು ವಿಕೆಟ್ ಬೇಕಿತ್ತು. 4.34 ಕ್ಕೆ ದಿನದಾಟ ಅಂತ್ಯವಾಗುತ್ತಿತ್ತು. ಆದರೆ ಮಂದ ಬೆಳಕಿನಿಂದಾಗಿ 4.22 ಕ್ಕೇ ದಿನದಾಟ ಮುಗಿಸಬೇಕಾಗಿ ಬಂತು. ಅಂಪಾಯರ್ ಗಳ ಜೊತೆ ಎರಡೂ ತಂಡದ ನಾಯಕರು ಚರ್ಚಿಸಿ ಕೊನೆಗೆ ಡ್ರಾ ಮಾಡಿಕೊಳ್ಳಲು ನಿರ್ಧರಿಸಿದರು. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲಬೇಕಾಗಿದ್ದ ಟೀಂ ಇಂಡಿಯಾಗೆ ಮಂದಬೆಳಕು ವಿಲನ್ ಆಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs PAK: ಟೀಂ ಇಂಡಿಯಾ ಬೌಲರ್ ಗಳ ಮುಂದೆ ಉಸಿರೆತ್ತದ ಪಾಕ್ ಬ್ಯಾಟಿಗರು, ಭಾರತಕ್ಕೆ ಭರ್ಜರಿ ಗೆಲುವು

IND vs PAK :ಪಾಕಿಸ್ತಾನದ ಪ್ರಮುಖ ಬೌಲರ್ ಗಳನ್ನೇ ಟಾರ್ಗೆಟ್ ಮಾಡಿದ ಇಶಾನ್ ಕಿಶನ್ video

AUS vs IND T20 Womens Series: ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ಭಾರತ, ಹರ್ಮನ್ ಪ್ರೀತ್‌ ಏನ್‌ ಕ್ಯಾಚ್‌, ವಿಡಿಯೋ

ಪಾಕಿಸ್ತಾನ ಕ್ರಿಕೆಟಿಗರನ್ನು ಹೀಗೆ ಶೇಪ್ ಔಟ್ ಮಾಡೋದಾ ಸೂರ್ಯಕುಮಾರ್ ಯಾದವ್ Video

T20 WC: ಕಿವೀಸ್‌ ತಂಡವನ್ನು ಬಗ್ಗುಬಡಿದು ಸೂಪರ್‌ ಎಂಟರ ಘಟ್ಟಕ್ಕೆ ಲಗ್ಗೆ ಹಾಕಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments