Webdunia - Bharat's app for daily news and videos

Install App

ಕಾನ್ಪುರ ಟೆಸ್ಟ್: ಟೀಂ ಇಂಡಿಯಾ ಪಾಲಿಗೆ ವಿಲನ್ ಆದ ಮಂದಬೆಳಕು

Webdunia
ಸೋಮವಾರ, 29 ನವೆಂಬರ್ 2021 (17:05 IST)
ಕಾನ್ಪುರ: ಮಹತ್ವದ ಪಂದ್ಯಗಳಲ್ಲಿ ಟೀಂ ಇಂಡಿಯಾಗೆ ಕೈಕೊಡುವುದು ಹವಾಮಾನ. ಇತ್ತೀಚೆಗಿನ ದಿನಗಳಲ್ಲಿ ಹಲವು ಬಾರಿ ಮಳೆ, ಮಂದಬೆಳಕು ಭಾರತಕ್ಕೆ ಶಾಪವಾಗಿದೆ. ಇಂದಿನ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲೂ ಅದೇ ಆಗಿದೆ.

ಟೆಸ್ಟ್ ಪಂದ್ಯದ ಮೊದಲ ದಿನದಿಂದಲೂ ಸಂಪೂರ್ಣ ಓವರ್ ಆಟ ಸಾಧ್ಯವಾಗಿಲ್ಲ. ಮಂದ ಬೆಳಕಿನಿಂದಾಗಿ ಪ್ರತಿದಿನನೂ 5-6 ಓವರ್ ಗಳಷ್ಟು ಬೇಗನೇ ದಿನದಾಟ ಮುಕ್ತಾಯಗೊಳಿಸಲಾಗುತ್ತಿತ್ತು.

ಇಂದಿನ ದಿನವೂ ಅದೇ ಆಗಿದೆ. ಭಾರತದ ಗೆಲುವಿಗೆ ಇನ್ನು ಒಂದು ವಿಕೆಟ್ ಬೇಕಿತ್ತು. 4.34 ಕ್ಕೆ ದಿನದಾಟ ಅಂತ್ಯವಾಗುತ್ತಿತ್ತು. ಆದರೆ ಮಂದ ಬೆಳಕಿನಿಂದಾಗಿ 4.22 ಕ್ಕೇ ದಿನದಾಟ ಮುಗಿಸಬೇಕಾಗಿ ಬಂತು. ಅಂಪಾಯರ್ ಗಳ ಜೊತೆ ಎರಡೂ ತಂಡದ ನಾಯಕರು ಚರ್ಚಿಸಿ ಕೊನೆಗೆ ಡ್ರಾ ಮಾಡಿಕೊಳ್ಳಲು ನಿರ್ಧರಿಸಿದರು. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲಬೇಕಾಗಿದ್ದ ಟೀಂ ಇಂಡಿಯಾಗೆ ಮಂದಬೆಳಕು ವಿಲನ್ ಆಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments