Webdunia - Bharat's app for daily news and videos

Install App

ಅತಿಯಾದ ನಿರೀಕ್ಷೆ ಮಯಾಂಕ್ ಅಗರ್ವಾಲ್ ವೃತ್ತಿಗೆ ಮಾರಕವಾಗದಿರಲಿ

Webdunia
ಶನಿವಾರ, 5 ಅಕ್ಟೋಬರ್ 2019 (08:57 IST)
ಬೆಂಗಳೂರು: ಕೆಎಲ್ ರಾಹುಲ್ ಕೂಡಾ ಟೆಸ್ಟ್ ಕ್ರಿಕೆಟ್ ಗೆ ಕಾಲಿಟ್ಟಾಗ ಭಾರೀ ನಿರೀಕ್ಷೆ ಹುಟ್ಟಿಸಿದ್ದರು. ಅವರ ಬ್ಯಾಟಿಂಗ್ ನೋಡಿ ರಾಹುಲ್ ದ್ರಾವಿಡ್ ಗೆ ಹೋಲಿಕೆ ಮಾಡಲಾರಂಭಿಸಿದರು. ಈ ಅತಿಯಾದ ನಿರೀಕ್ಷೆಗಳೇ ರಾಹುಲ್ ಬ್ಯಾಟಿಂಗ್ ಹಳ್ಳ ಹಿಡಿಯುವಂತೆ ಮಾಡಿತು ಎಂದರೆ ತಪ್ಪಾಗಲಾರದೇನೋ.


ಈಗ ಮತ್ತೊಬ್ಬ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್  ಅಗರ್ವಾಲ್ ಟೀಂ ಇಂಡಿಯಾದಲ್ಲಿ ಮಿಂಚುತ್ತಿದ್ದಾರೆ. ಚೊಚ್ಚಲ ದ್ವಿಶತಕವನ್ನೂ ಸಿಡಿಸಿದ್ದಾರೆ. ಕ್ರಿಕೆಟ್ ದಿಗ್ಗಜರಿಂದಲೇ ಹೊಗಳಿಸಿಕೊಳ್ಳುತ್ತಿದ್ದಾರೆ.

ಆದರೆ ಈ ಅತಿಯಾದ ಹೊಗಳಿಕೆ, ನಿರೀಕ್ಷೆಗಳಲ್ಲಿ ಮಯಾಂಕ್ ಕೂಡಾ ಮಂಕು ಬಡಿದವರಂತಾಗದೇ ಇದ್ದರೆ ಸಾಕು ಎಂಬುದೇ ಕ್ರಿಕೆಟ್ ಅಭಿಮಾನಿಗಳ ಪ್ರಾರ್ಥನೆ. ಯಾವುದೇ ಆಟಗಾರನಿಗೂ ಉತ್ತಮವಾಗಿ ಆಡಬೇಕೆಂದರೆ ಒತ್ತಡದ ಗಂಟು ಬೆನ್ನ ಮೇಲೆ ಇರಬಾರದು. ಅದು ಮಯಾಂಕ್ ಗೂ ಇರಲಿ. ಯಾಕೆಂದರೆ ಅವರಿನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಳವೂರುತ್ತಿದ್ದಾರೆ. ಈಗಲೇ ಅತಿಯಾದ ನಿರೀಕ್ಷೆಯ ಭಾರ ಹೊರಿಸಿದರೆ ಅದನ್ನು ಹೊರುವುದು ಅವರಿಗೆ ಕಷ್ಟವಾಗಬಹುದು ಎಂಬುದನ್ನು ನಾವು ಮರೆಯುವಂತಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments