Webdunia - Bharat's app for daily news and videos

Install App

ಐಸಿಸಿ ಸಭೆಯಲ್ಲಿ ಕ್ರಿಕೆಟ್ ಗೆ ಮೇಜರ್ ಸರ್ಜರಿ? ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ನಿಂದ ಹೊರಕ್ಕೆ?

Webdunia
ಶನಿವಾರ, 4 ಫೆಬ್ರವರಿ 2017 (13:44 IST)
ದುಬೈ: ದುಬೈನಲ್ಲಿ ನಡೆಯುತ್ತಿರುವ ಐಸಿಸಿ ಸಭೆಯಲ್ಲಿ ಕ್ರಿಕೆಟ್ ಕುರಿತಂತೆ ಹಲವು ಮಹತ್ವದ ನಿರ್ಧಾರಗಳು ಹೊರ ಬೀಳುವ ಸಾಧ್ಯತೆಯಿದೆ. ಇನ್ನೊಂದೆಡೆ ಜೂನ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ನಿಂದ ಭಾರತ ಹಿಂದೆ ಸರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.
 

ಟೆಸ್ಟ್ ಮತ್ತು ಏಕದಿನ ಪಂದ್ಯಗಳನ್ನು ಇನ್ನಷ್ಟು ಆಸಕ್ತಿದಾಯಕವಾಗಿಸಲು ಐಸಿಸಿಯ ಕಾರ್ಯನಿರ್ವಾಹಕ ಸಮಿತಿ ಹಲವು ಸುಧಾರಣೆಗಳನ್ನು ತರಲು ಉದ್ದೇಶಿಸಿದೆ. ಫುಟ್ ಬಾಲ್ ನಂತಹ ಕ್ರೀಡೆಗಳಲ್ಲಿರುವಂತೆ ಟೆಸ್ಟ್ ಟೈ ಲೀಗ್ ಗಳನ್ನು ಜಾರಿಗೊಳಿಸುವ ಇಂಗಿತ ಐಸಿಸಿಗಿದೆ.

ಅಲ್ಲದೆ ಪ್ರಮುಖವಾಗಿ ಹೊಸ ಹಣಕಾಸು ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿದೆ. ಇದರಿಂದ  ಹೆಚ್ಚು ಆದಾಯ ನೀಡುವ ಸಂಸ್ಥೆಗಳಿಗೆ ಹೆಚ್ಚು ಪಾಲು ನೀಡುವ ಒಪ್ಪಂದಕ್ಕೆ ಕುತ್ತು ಬೀಳಲಿದೆ. ಇದನ್ನು ಬಿಸಿಸಿಐ ಮೊದಲೂ ವಿರೋಧಿಸಿತ್ತು. ಅಲ್ಲದೆ ಈಗ ನಡೆಯುತ್ತಿರುವ ಸಭೆಯಲ್ಲಿ ಅದನ್ನು ಅಂಗೀಕರಿಸಿದ್ದೇ ಆದಲ್ಲಿ, ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳುವುದಿಲ್ಲ ಬೆದರಿಕೆ ಹಾಕಿದೆ. ಹೀಗಾಗಿ ಈ ಬಾರಿಯ ಐಸಿಸಿ ಸಭೆ ಪ್ರಾಮುಖ್ಯದ್ದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಮುಂದಿನ ಸುದ್ದಿ
Show comments