ಮನೀಶ್ ಪಾಂಡೆ ಸಾಹಸ ಟೀಂ ಇಂಡಿಯಾ ಪಾಲಿಗೆ ವರವಾಯ್ತು

Webdunia
ಮಂಗಳವಾರ, 13 ಮಾರ್ಚ್ 2018 (08:57 IST)
ಕೊಲೊಂಬೊ: ತ್ರಿಕೋನ ಟಿ20 ಸರಣಿಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿತು. ಭಾರತದ ಪರ ಮಾರಕ ದಾಳಿ ಸಂಘಟಿಸಿದ ಶ್ರಾದ್ದೂಲ್ ಠಾಕೂರ್ 4 ವಿಕೆಟ್ ಕಿತ್ತರು. ವಾಷಿಂಗ್ಟನ್ ಸುಂದರ್ 2 ವಿಕೆಟ್ ಗಳಿಸಿದರು. ಲಂಕಾ ಕುಸಾಲಾ ಮೆಂಡಿಸ್ 55 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 17.3 ಓವರ್ ಗಳಲ್ಲಿ 153 ರನ್ ಗಳಿಸಿತು. ಉತ್ತಮ ಫಾರ್ಮ್ ನಲ್ಲಿದ್ದ ಶಿಖರ್ ಧವನ್ ಬೇಗನೇ ವಿಕೆಟ್ ಒಪ್ಪಿಸಿದರು. ನಾಯಕ ರೋಹಿತ್ ಶರ್ಮಾ ಎಂದಿನಂತೇ ಬೇಗನೇ ಪೆವಿಲಿಯನ್ ಸೇರಿಕೊಂಡರು.

ಈ ಸಂದರ್ಭದಲ್ಲಿ ಹಿರಿಯ ಸುರೇಶ್ ರೈನಾ 15 ಎಸೆತಗಳಲ್ಲಿ 27 ರನ್ ಸಿಡಿಸಿ ಔಟಾದರು. ನಂತರ ಕ್ರೀಸ್ ಗೆ ಬಂದ ಮನೀಶ್ ಪಾಂಡೆ (42) ಮತ್ತು ದಿನೇಶ್ ಕಾರ್ತಿಕ್ (39) ಅಜೇಯವಾಗುಳಿದು ತಂಡವನ್ನು ಗೆಲುವಿನ ದರ ಮುಟ್ಟಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments