Webdunia - Bharat's app for daily news and videos

Install App

ಮನೀಶ್ ಪಾಂಡೆ ರಣಜಿ ತಂಡಕ್ಕೆ ವಾಪಸ್

Webdunia
ಮಂಗಳವಾರ, 1 ನವೆಂಬರ್ 2016 (11:03 IST)
ಬೆಂಗಳೂರು: ಈಗಾಗಲೇ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಎರಡು ಪಂದ್ಯ ಗೆದ್ದು ಉತ್ಸಾಹದಲ್ಲಿರುವ ಕರ್ನಾಟಕ ತಂಡಕ್ಕೆ ಮತ್ತಷ್ಟು ಬಲ ನೀಡಲು ಮನೀಶ್ ಪಾಂಡೆ ವಾಪಸ್ ಆಗಲಿದ್ದಾರೆ.

ಮನೀಶ್ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಆಡುತ್ತಿದ್ದರಿಂದ ಕಳೆದ ಪಂದ್ಯಗಳಲ್ಲಿ ಆಡಿರಲಿಲ್ಲ. ಇದೀಗ ತಂಡಕ್ಕೆ ವಾಪಸ್ ಆಗಿದ್ದಾರೆ. ಇದೇ ವೇಳೆ ಕಳೆದ ಎರಡು ಪಂದ್ಯಗಳಲ್ಲಿ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ನಾಯಕ ವಿನಯ್ ಕುಮಾರ್ ಕೂಡಾ ತಂಡಕ್ಕೆ ಮರಳಿದ್ದು ರಾಜ್ಯದ ಬಲ ಹೆಚ್ಚಿಸಿದೆ.

ಆದರೆ ಇನ್ನೊಬ್ಬ ಪ್ರಮುಖ ಬೌಲರ್ ಅಭಿಮನ್ಯು ಮಿಥುನ್ ಗಾಯದ ಕಾರಣಕ್ಕೆ ಹೊರಗುಳಿಯಲಿದ್ದಾರೆ.  ಮುಂದಿನ ಎರಡು ಪಂದ್ಯಗಳಿಗೆ ತಂಡ ಪ್ರಕಟವಾಗಿದ್ದು, ಕೆಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಪ್ರತೀಕ್ ಜೈನ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮುಂದಿನ ಎರಡು ಪಂದ್ಯಗಳು ವಿದರ್ಭ ಮತ್ತು ರಾಜಸ್ಥಾನ ವಿರುದ್ಧ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments