Webdunia - Bharat's app for daily news and videos

Install App

ಭಾರತ ತಂಡಕ್ಕೆ ಸೇರ್ಪಡೆಯಾದ ಮನೀಷ್ ಪಾಂಡೆಗೆ ಸಂತಸ

Webdunia
ಶುಕ್ರವಾರ, 3 ಜುಲೈ 2015 (17:28 IST)
ಜಿಂಬಾಬ್ವೆ ವಿರುದ್ಧ ಸೀಮಿತ ಓವರುಗಳ ಸರಣಿಗೆ ಹಠಾತ್ ಕರೆ ಬಂದ ಬಳಿಕ, ಭಾರತದ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ ಸರಣಿಯಲ್ಲಿ ಉತ್ತಮವಾಗಿ ಆಡುವ ಮೂಲಕ ತಮ್ಮ ಸ್ಥಾನವನ್ನು ಭದ್ರಪಡಿಸುವ ಗುರಿ ಹೊಂದಿರುವುದಾಗಿ ಹೇಳಿದ್ದಾರೆ.
 
 ಅನೇಕ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದರಿಂದ ಪಾಂಡೆ ಭಾರತದ 15 ಆಟಗಾರರ ತಂಡದಲ್ಲಿ ಜಿಂಬಾಬ್ವೆ ಪ್ರವಾಸಕ್ಕೆ ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ ಕೊಲ್ಕತಾ ನೈಟ್ ರೈಡರ್ಸ್ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ಟ್ವೆಂಟಿ 20 ಪಂದ್ಯಕ್ಕೆ ಸೇರಿಸಲಾಗಿತ್ತು. ಆದಾಗ್ಯೂ ಆ ಸರಣಿಯನ್ನು ಮಧ್ಯದಲ್ಲಿಯೇ ರದ್ದುಮಾಡಿದ್ದಿರಂದ ಭಾರತ ತಂಡದಲ್ಲಿ ಆಡಲು ಪಾಂಡೆ ಇನ್ನಷ್ಟು ಕಾಯಬೇಕಾಯಿತು. 
 
ಇಲ್ಲಿ ತಂಡಕ್ಕೆ ಸೇರ್ಪಡೆಯಾಗಲು ತೀವ್ರ ಸ್ಪರ್ಧೆಯಿದೆ. ನಮ್ಮ ಅವಕಾಶಗಳಿಗಾಗಿ ಕಾಯಬೇಕು. ನನಗೆ ನಿರೀಕ್ಷಿಸಿದ್ದಕ್ಕಿಂತ ತಡವಾಗಿ ಅವಕಾಶ ಸಿಕ್ಕಿದೆ. ಆದರೂ ಒಕೆ, ಭಾರತ ತಂಡದಲ್ಲಿ ಸುದೀರ್ಘ ಕಾಲ ಇರುವುದು ನನ್ನ ಗುರಿ ಎಂದು ಪಾಂಡೆ ಹೇಳಿದರು. ಎಲ್ಲಾ ಮೂರು ಮಾದರಿಯ ಆಟ ನನಗೆ ಮುಖ್ಯವಾಗಿದ್ದು ಎಲ್ಲಾ ಸ್ವರೂಪದ ಆಟಗಳಲ್ಲಿ ಸ್ಥಾನ ಪಡೆದರೆ ಸಂತೋಷವಾಗುತ್ತದೆ ಎಂದು ಪಾಂಡೆ ಹೇಳಿದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments