Webdunia - Bharat's app for daily news and videos

Install App

ಮುಂಬೈ ಪಿಚ್ ಟೀಕಿಸಿದ ರವಿ ಶಾಸ್ತ್ರಿಗೆ ಮಂಜ್ರೇಕರ್ ತರಾಟೆ

Webdunia
ಮಂಗಳವಾರ, 27 ಅಕ್ಟೋಬರ್ 2015 (16:54 IST)
ವಾಂಖಡೆ ಪಿಚ್ ಕ್ಯುರೇಟರ್ ಸುಧೀರ್ ನಾಯಕ್ ಅವರ ವಿರುದ್ಧ ಟೀಂ ಇಂಡಿಯಾ ಡೈರೆಕ್ಟರ್ ನಡವಳಿಕೆ ಕುರಿತು ಕಾಮೆಂಟೇಟರ್ ಮತ್ತು ಭಾರತದ ಮಾಜಿ ಬ್ಯಾಟ್ಸ್‌ಮನ್ ಸಂಜಯ್ ಮಂಜ್ರೇಕರ್ ಟೀಕಿಸಿದ್ದಾರೆ. ನಾಯಕ್ ಮುಂಬೈ ಕ್ರಿಕೆಟ್ ಸಂಸ್ಥೆಗೆ ಈ ಕುರಿತು ಅಧಿಕೃತ ದೂರು ನೀಡಿದ್ದಾರೆ.
 
 ಈ ಕುರಿತು ಮಂಜ್ರೇಕರ್ ಸಾಮಾಜಿಕ ಜಾಲತಾಣದಲ್ಲಿ ಶಾಸ್ತ್ರಿ ಕುರಿತು ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದರು.  ಆಡುವ ದಿನಗಳಿಂದ ನಾಯಕ್ ಜತೆ ಸಂಬಂಧ ಹೊಂದಿದ್ದ ಮಂಜ್ರೇಕರ್ ನಾಯಕ್ ರಕ್ಷಣೆಗೆ ಬಂದಿದ್ದಾರೆ.
 
 ಸುಧೀರ್ ನಾಯಕ್ ಅವರನ್ನು ಟೀಕಿಸುವ ರವಿಶಾಸ್ತ್ರಿ ಸುಧೀರ್ ನಾಯಕ್ ಅವರ ವಯಸ್ಸಿಗೆ ಮತ್ತು ಮಾಜಿ ಸಹ ಟೆಸ್ಟ್ ಕ್ರಿಕೆಟರ್‌ಗೆ ಗೌರವ ಕೊಡಲಿಲ್ಲ ಎಂದು ಮಂಜ್ರೇಕರ್ ಹೇಳಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments