Webdunia - Bharat's app for daily news and videos

Install App

ಶಿಖರ್ ಧವನ್ ಗೆ ಗಾಯ, ಮಯಾಂಕ್ ಅಗರ್ವಾಲ್ ಗೆ ಅದೃಷ್ಟ?

Webdunia
ಬುಧವಾರ, 11 ಡಿಸೆಂಬರ್ 2019 (10:29 IST)
ಮುಂಬೈ: ಆರಂಭಿಕ ಶಿಖರ್ ಧವವ್ ಗಾಯದಿಂದ ಚೇತರಿಸಿಕೊಳ್ಳದ ಕಾರಣ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರನಡೆಯಲಿರುವುದು ಬಹುತೇಕ ಖಚಿತವಾಗಿದೆ.ಹೀಗಾಗಿ ಧವನ್ ಸ‍್ಥಾನಕ್ಕೆ ಏಕದಿನ ತಂಡಕ್ಕೆ ಮಯಾಂಕ್ ಅಗರ್ವಾಲ್ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
 


ಈಗಾಗಲೇ ಮಯಾಂಕ್ ಟೆಸ್ಟ್ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ ಸೀಮಿತ ಓವರ್ ಗಳ ಪಂದ್ಯದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಈಗ ಧವನ್ ಗಾಯಗೊಂಡಿರುವುದರಿಂದ ಅವರ ಸ್ಥಾನಕ್ಕೆ ಮಯಾಂಕ್ ಗೆ ಅದೃಷ್ಟ ಒಲಿಯುವ ಲಕ್ಷಣ ಕಾಣುತ್ತಿದೆ.

ಆಯ್ಕೆ ಸಮಿತಿ ಈಗಾಗಲೇ ಧವನ್ ಸ‍್ಥಾನಕ್ಕೆ ಮಯಾಂಕ್ ಹೆಸರು ಶಿಫಾರಸ್ಸು ಮಾಡಿದೆ ಎನ್ನಲಾಗಿದ್ದು, ಒಂದು ವೇಳೆ ಇದು ಖಚಿತವಾದರೆ ಕರ್ನಾಟಕ ಪರ ರಣಜಿ ಆಡುತ್ತಿರುವ ಮಯಾಂಕ್ ಶೀಘ್ರವೇ ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ. ಡಿಸೆಂಬರ್ 15 ರಿಂದ ಏಕದಿನ ಸರಣಿ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments