Webdunia - Bharat's app for daily news and videos

Install App

ಬಯೋ ಬಬಲ್ ನಲ್ಲಿ ಹೈರಾಣಾದ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಸೋಮವಾರ, 8 ನವೆಂಬರ್ 2021 (12:01 IST)
ದುಬೈ: ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಿಡುವಿಲ್ಲದ ಕ್ರಿಕೆಟ್ ನ ಜೊತೆಗೆ ಈಗ ಬಯೋ ಬಬಲ್ ವಾತಾವರಣದಲ್ಲಿ ಏಗುವುದು ಅತೀ ದೊಡ್ಡ ಸವಾಲಾಗಿದೆ.

ಕಳೆದೊಂದು ವರ್ಷದಿಂದ ಕ್ರಿಕೆಟಿಗರು ಜೈವ ಸುರಕ್ಷಾ ವಲಯದಲ್ಲಿ ಬಂಧಿಗಳಾಗಿದ್ದಾರೆ. ಹೊರಗೆ ಮನಸೋ ಇಚ್ಛೆ ಓಡಾಡುವಂತಿಲ್ಲ. ಹೊರಗಿನವರನ್ನು ಭೇಟಿಯಾಗುವಂತಿಲ್ಲ. ಕುಟುಂಬದವರ ಜೊತೆ ಬೇಕೆಂದಾಗ ಇರುವಂತಿಲ್ಲ.

ಒಟ್ಟಿನಲ್ಲಿ ದೈಹಿಕ ಕ್ಷಮತೆ ಜೊತೆಗೆ ಮಾನಸಿಕವಾಗಿಯೂ ಆಟಗಾರರು ಹೋರಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ನಾಯಕ ಕೊಹ್ಲಿ ಈ ಬಗ್ಗೆ ಅನೇಕ ಬಾರಿ ಮಾತನಾಡಿದ್ದಾರೆ. ಇತ್ತೀಚೆಗೆ ಕುರ್ಚಿಯಲ್ಲಿ ತಮ್ಮನ್ನು ಕಟ್ಟಿ ಹಾಕಿದ ಫೋಟೋ ಪ್ರಕಟಿಸಿ ಸದ್ಯಕ್ಕೆ ಬಯೋ ಬಬಲ್ ನಲ್ಲಿ ನಮ್ಮ ಸ್ಥಿತಿಯೂ ಇದೇ ಆಗಿದೆ ಎಂದಿದ್ದಾರೆ. ಆದಷ್ಟು ಬೇಗ ಕೊರೋನಾ ಭಯ ಹೋಗಿ ಬಯೋ ಬಬಲ್ ವಾತಾವರಣ ಬಂದ್ ಆಗದೇ ಹೋದರೆ ಕ್ರಿಕೆಟಿಗರು ಮಾನಸಿಕ ಕಾರಣ ನೀಡಿ ಟೂರ್ನಿಗಳಿಂದ ಹಿಂದೆ ಸರಿಯುವ ನಿದರ್ಶನಗಳು ಹೆಚ್ಚಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli video: ಏನು ಮರೆತರೂ ಪಂದ್ಯದ ಬಳಿಕ ಪತ್ನಿಗೆ ಅದೊಂದನ್ನು ಕೊಡುವುದು ಮರೆಯಲ್ಲ ಕೊಹ್ಲಿ

ಆರ್‌ಸಿಬಿ ವಿರುದ್ಧ ಸೋಲಿನ ನೋವಿನಲ್ಲಿದ್ದ ರಿಷಭ್ ಪಂತ್‌ ಜತೆಗೆ ತಂಡಕ್ಕೆ ಬಿತ್ತು ದಂಡ, ಕಾರಣ ಇಲ್ಲಿದೆ

Rishabh Pant: ಅದೊಂದು ಕಾರಣಕ್ಕೆ ಹೀರೋ ಆದ ರಿಷಭ್ ಪಂತ್

IPL 2025: ಮತ್ತೆ ನಾಲ್ಕು ವಿಶ್ವದಾಖಲೆ ನಿರ್ಮಿಸಿದ ಕಿಂಗ್‌ ಕೊಹ್ಲಿ: ಐಪಿಎಲ್‌ ಇತಿಹಾಸದಲ್ಲೇ ಇದೇ ಮೊದಲು

IPL 2025: ಐಪಿಎಲ್ ಪ್ಲೇ ಆಫ್ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments