Webdunia - Bharat's app for daily news and videos

Install App

ಮತ್ತೆ ಭಾರತೀಯರನ್ನು ಕೆಣಕಿದ ಇಂಗ್ಲೆಂಡ್ ಕ್ರಿಕೆಟಿಗ ಮೈಕಲ್ ವಾನ್

Webdunia
ಶನಿವಾರ, 19 ಜೂನ್ 2021 (10:21 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಮೊದಲ ಅವಧಿ ಮಳೆಗೆ ಆಹುತಿಯಾದ ಬೆನ್ನಲ್ಲೇ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಭಾರತೀಯರನ್ನು ಕೆಣಕಿದ್ದಾರೆ.


ಟ್ವಿಟರ್ ನಲ್ಲಿ ಭಾರತೀಯರನ್ನು ಕೆಣಕಿರುವ ವಾನ್ ‘ಸದ್ಯ.. ಭಾರತ ಮಳೆಯಿಂದಾಗಿ ಬಚಾವ್ ಆಯ್ತು’ ಎಂದು ಕುಹುಕವಾಡಿದ್ದಾರೆ. ಆದರೆ ಇದಕ್ಕೆ ಭಾರತೀಯ ಅಭಿಮಾನಿಗಳು ತಕ್ಕ ತಿರುಗೇಟು ನೀಡಿದ್ದಾರೆ.

ನಿಮ್ಮದೇ ರಾಷ್ಟ್ರದಲ್ಲಿ ಫೈನಲ್ಸ್ ನಡೆಯುತ್ತಿದೆ. ಆದರೆ ನಿಮ್ಮ ರಾಷ್ಟ್ರವೇ ಫೈನಲ್ಸ್ ಗೆ ಅರ್ಹತೆ ಗಿಟ್ಟಿಸಿಲ್ಲ ಎಂಬುದು ಎಂಥಾ ನಾಚಿಕೆಗೇಡಿನ ವಿಚಾರ ಎಂದು ಕೆಲವರು ವ್ಯಂಗ್ಯ ಮಾಡಿದ್ದಾರೆ. ಮತ್ತೆ ಕೆಲವರು ನೀವು ಕೆಣಕಿದ ಮೇಲೆ ಭಾರತ ಖಂಡಿತಾ ಗೆದ್ದೇ ಗೆಲ್ಲುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments