ಕರ್ಮ ಸುಮ್ನೆ ಬಿಡಲ್ಲ ಭಾಯಿ! ಶೊಯೇಬ್ ಅಖ್ತರ್ ಗೆ ಟಾಂಗ್ ಕೊಟ್ಟ ಮೊಹಮ್ಮದ್ ಶಮಿ

Webdunia
ಭಾನುವಾರ, 13 ನವೆಂಬರ್ 2022 (17:42 IST)
ಮುಂಬೈ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಸೋಲು ಕಾಣುತ್ತಿದ್ದಂತೇ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟಿದ್ದಾರೆ.

ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಾಗ ಪ್ರತಿಕ್ರಿಯಿಸಿದ್ದು ಶೊಯೇಬ್ ಅಖ್ತರ್, ‘ಭಾರತ ಸೆಮಿಫೈನಲ್ ವರೆಗೆ ಬಂದಿದ್ದು ವಿಶೇಷವಲ್ಲ. ಆದರೆ ಭಾರತ ತನ್ನ ದುರ್ಬಲ ಬೌಲಿಂಗ್ ಮತ್ತು ನಾಯಕತ್ವದ ಬಗ್ಗೆ ಚಿಂತನೆ ನಡೆಸಬೇಕು. ಸದ್ಯಕ್ಕೆ ಭಾರತ ತಂಡ ಅತ್ಯಂತ ಕಳಪೆಯಾಗಿದೆ. ಐಸಿಸಿ ಕೂಟಗಳಿಗೆ ಇಂತಹ ದುರ್ಬಲ ತಂಡ ಕಟ್ಟಿಕೊಂಡು ಬರಬಾರದು’ ಎಂದು ವ್ಯಂಗ್ಯ ಮಾಡಿದ್ದರು.

ಇದೀಗ ಪಾಕ್ ಫೈನಲ್ ನಲ್ಲಿ ಸೋತ ಬಳಿಕ ಟ್ವೀಟ್ ಮಾಡಿರುವ ಮೊಹಮ್ಮದ್ ಶಮಿ ‘ಸಾರಿ ಭಾಯಿ, ಕರ್ಮ ಸುಮ್ನೇ ಬಿಡಲ್ಲ’ ಎಂದಿದ್ದಾರೆ. ಶಮಿಯ ಈ ಕಾಮೆಂಟ್ ಭಾರೀ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026 Final: ಎರಡನೇ ಸಲ ಕಪ್ ನಮ್ದೇ, ಆರ್ ಸಿಬಿ ಡಬ್ಲ್ಯುಪಿಎಲ್ 2026 ಚಾಂಪಿಯನ್ಸ್

WPL 2026 Final: ಆರ್ ಸಿಬಿಗೆ ಗೆಲ್ಲಲು 204 ರನ್ ಗಳ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್

WPL FInal: ಫೈನಲ್‌ನಲ್ಲೂ ಟಾಸ್‌ ಗೆದ್ದು ಫಿಲ್ಡಿಂಗ್‌ ಆಯ್ದುಕೊಂಡ ಆರ್‌ಸಿಬಿ: ಎರಡನೇ ಕಪ್‌ ಪಕ್ಕಾನಾ

ಟಿ20 ವಿಶ್ವಕಪ್‌ಗೆ ಮುನ್ನಾ ಪವರ್‌ಫುಲ್ ದೇವರ ಮೊರೆ ಹೋದ ಗೌತಮ್ ಗಂಭೀರ್‌

ಒಪ್ಪಿಗೆಯಿಲ್ಲದೇ ವಿಡಿಯೋ ಮಾಡಿದ ಅರ್ಷ್ ದೀಪ್ ಸಿಂಗ್ ಮೇಲೆ ಸಿಟ್ಟಾದ ತಿಲಕ್ ವರ್ಮಾ Video

ಮುಂದಿನ ಸುದ್ದಿ
Show comments