Webdunia - Bharat's app for daily news and videos

Install App

ಕರ್ಮ ಸುಮ್ನೆ ಬಿಡಲ್ಲ ಭಾಯಿ! ಶೊಯೇಬ್ ಅಖ್ತರ್ ಗೆ ಟಾಂಗ್ ಕೊಟ್ಟ ಮೊಹಮ್ಮದ್ ಶಮಿ

Webdunia
ಭಾನುವಾರ, 13 ನವೆಂಬರ್ 2022 (17:42 IST)
ಮುಂಬೈ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಸೋಲು ಕಾಣುತ್ತಿದ್ದಂತೇ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟಿದ್ದಾರೆ.

ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಾಗ ಪ್ರತಿಕ್ರಿಯಿಸಿದ್ದು ಶೊಯೇಬ್ ಅಖ್ತರ್, ‘ಭಾರತ ಸೆಮಿಫೈನಲ್ ವರೆಗೆ ಬಂದಿದ್ದು ವಿಶೇಷವಲ್ಲ. ಆದರೆ ಭಾರತ ತನ್ನ ದುರ್ಬಲ ಬೌಲಿಂಗ್ ಮತ್ತು ನಾಯಕತ್ವದ ಬಗ್ಗೆ ಚಿಂತನೆ ನಡೆಸಬೇಕು. ಸದ್ಯಕ್ಕೆ ಭಾರತ ತಂಡ ಅತ್ಯಂತ ಕಳಪೆಯಾಗಿದೆ. ಐಸಿಸಿ ಕೂಟಗಳಿಗೆ ಇಂತಹ ದುರ್ಬಲ ತಂಡ ಕಟ್ಟಿಕೊಂಡು ಬರಬಾರದು’ ಎಂದು ವ್ಯಂಗ್ಯ ಮಾಡಿದ್ದರು.

ಇದೀಗ ಪಾಕ್ ಫೈನಲ್ ನಲ್ಲಿ ಸೋತ ಬಳಿಕ ಟ್ವೀಟ್ ಮಾಡಿರುವ ಮೊಹಮ್ಮದ್ ಶಮಿ ‘ಸಾರಿ ಭಾಯಿ, ಕರ್ಮ ಸುಮ್ನೇ ಬಿಡಲ್ಲ’ ಎಂದಿದ್ದಾರೆ. ಶಮಿಯ ಈ ಕಾಮೆಂಟ್ ಭಾರೀ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments